ಇಂತಹ ವಾಸನಾಂಧರಿಗೆ ಶರಿಯತ ಕಾಯಿದೆಯನುಸಾರ ಕೈಕಾಲು ಮುರಿಯುವ ಅಥವಾ ನಡುರಸ್ತೆಯಲ್ಲಿ ಕಟ್ಟಿ ಕಲ್ಲಿನಿಂದ ಹೊಡೆಯುವ ಶಿಕ್ಷೆಯನ್ನು ನೀಡುವಂತೆ ಯಾರಾದರು ಒತ್ತಾಯಿಸಿದರೇ ಆಶ್ಚರ್ಯವಿಲ್ಲ !

ಪುತ್ತೂರು – ಕುಂಡ್ಡಕದಲ್ಲಿರುವ ಶಂಶುಲ್ ಹುದಾ ಮದರಸದಲ್ಲಿ ಕಲಿಯಲೆಂದು ಬರುತ್ತಿದ್ದ ೨ ಅಪ್ರಾಪ್ತ ಸಹೋದರಿಯರ ಮೇಲೆ ಲೈಂಗಿಕ ಅತ್ಯಚಾರ ಮಾಡಿದ ಆರೋಪದ ಮೇಲೆ ಮದರಸದ ಶಿಕ್ಷಕ ಸಿರಾಜುದ್ದಿನ್ ಮದನಿಯನ್ನು ಪೋಲಿಸರು ಬಂದಿಸಿದ್ದಾರೆ.
Madrassa teacher held for sexual abuse of minor girls https://t.co/goS3pXdA8R
— Take One (@takeonedigital) February 8, 2022
ಕಳೆದ ವರ್ಷವಿಡಿ ಅವನ ಕೋಣೆಯಲ್ಲಿ ಈ ಹುಡುಗಿಯರ ಮೇಲೆ ಲೈಂಗಿಕ ಅತ್ಯಚಾರ ಮಾಡುತ್ತಿದ್ದನು ಹುಡುಗಿಯರು ಈ ವಿಷಯವನ್ನು ಅವರ ತಾಯಿಯಲ್ಲಿ ಹೇಳಿದಾಗ ತಾಯಿಯು ಪುತ್ತೂರು ಮಹಿಳಾ ಪೋಲೀಸ ಠಾಣೆಯಲ್ಲಿ ದೂರನ್ನು ನೋಂದಾಯಿಸಿದ್ದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !