ಗಾಯಗೊಂಡ ಶಿಕ್ಷಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
|
ರಬಕವಿ-ಬನಹಟ್ಟಿ – ಹಿಜಾಬ ಪ್ರಕರಣದಲ್ಲಿ ಮತಾಂಧರು ಹಳಿಂಗಳಿಯ ಅಲ್ಲಮಪ್ರಭು ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಂಜುನಾಥ ನಾಯಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಅಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿದ ಬಳಿಕ ಬಾಗಲಕೋಟೆಯ ಸರಕಾರಿ ಆಸ್ಪತ್ರೆಯಲ್ಲಿ ಭರ್ತಿ ಮಾಡಲಾಯಿತು.
ಹಿಜಾಬ್ -ಕೇಸರಿ ವಿವಾದ: ಶಿಕ್ಷಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಗುಂಪು#Hijab
https://t.co/QVmhAiiEf3— Udayavani (@udayavani_web) February 8, 2022
ಇಲ್ಲಿ ಹಿಜಾಬ ಪ್ರಕರಣದ ಬಗ್ಗೆ ಪ್ರತಿಭಟನೆ ನಡೆಯುತ್ತಿರುವಾಗ ಕಲ್ಲುತೂರಾಟ ಮಾಡಿದನಂತರ ಕಬ್ಬಿಣದ ಸಲಾಕೆಯಿಂದ ದಾಳಿ ನಡೆಸಿದರು. ‘ವಿಡಿಯೋ ಮತ್ತು ಛಾಯಾಚಿತ್ರಗಳ ಸಹಾಯದಿಂದ ದಾಳಿ ಮಾಡಿರುವವನ ಗುರುತು ಹಿಡಿದು ಬಂಧಿಸಲಾಗುವುದು’, ಎಂದು ಪೊಲಿಸರು ತಿಳಿಸಿದ್ದಾರೆ.
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ