ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !

ಉಡುಪಿ – ಸಿಎಫ್ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಮತ್ತು ಎಸ್ಡಿಪಿಐ (ಸೋಶಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಈ ಸಂಘಟನೆಗಳು ಅವರ ರಾಜಕೀಯ ಸ್ವಾರ್ಥ ಈಡೇರಿಸಲು ಮತ್ತು ಅದರ ಮೂಲಕ ಮುಸ್ಲಿಮರ ಓಟು ಗಳಿಸಲು ಹಿಜಾಬ್ನ ವಿವಾದ ನಿರ್ಮಿಸಿದ್ದಾರೆ, ಎಂದು ಭಾಜಪದ ಶಾಸಕ ರಘುಪತಿ ಭಟ ಇವರು ಆರೋಪಿಸಿದ್ದಾರೆ.
ಉಡುಪಿ ಕಾಲೇಜ್ ಹಿಜಾಬ್ ಪ್ರಕರಣ: ರಾಜಕೀಯ ಷಡ್ಯಂತ್ರವೆಂದ ಶಾಸಕ ರಘುಪತಿ ಭಟ್#nammakudla #udupi https://t.co/uERlsaFOSW
— Namma Kudla (@KudlaNamma) January 3, 2022
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
೫ ರಾಜ್ಯಗಳಲ್ಲಿ ಲವ್ ಜಿಹಾದ್ ನ ೭ ಪ್ರಕರಣಗಳು ಬೆಳಕಿಗೆ!