ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !

ಉಡುಪಿ – ಸಿಎಫ್ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಮತ್ತು ಎಸ್ಡಿಪಿಐ (ಸೋಶಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಈ ಸಂಘಟನೆಗಳು ಅವರ ರಾಜಕೀಯ ಸ್ವಾರ್ಥ ಈಡೇರಿಸಲು ಮತ್ತು ಅದರ ಮೂಲಕ ಮುಸ್ಲಿಮರ ಓಟು ಗಳಿಸಲು ಹಿಜಾಬ್ನ ವಿವಾದ ನಿರ್ಮಿಸಿದ್ದಾರೆ, ಎಂದು ಭಾಜಪದ ಶಾಸಕ ರಘುಪತಿ ಭಟ ಇವರು ಆರೋಪಿಸಿದ್ದಾರೆ.
ಉಡುಪಿ ಕಾಲೇಜ್ ಹಿಜಾಬ್ ಪ್ರಕರಣ: ರಾಜಕೀಯ ಷಡ್ಯಂತ್ರವೆಂದ ಶಾಸಕ ರಘುಪತಿ ಭಟ್#nammakudla #udupi https://t.co/uERlsaFOSW
— Namma Kudla (@KudlaNamma) January 3, 2022
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ