ಕರ್ನಾಟಕದ ಮುಸಲ್ಮಾನ ಹೆಣ್ಣುಮಕ್ಕಳು ಮಹಾವಿದ್ಯಾಲಯಕ್ಕೆ ಹಿಜಾಬ್ ಧರಿಸಿ ಬರಲು ಅನುಮತಿ ಕೇಳಿದ ಪ್ರಕರಣ

ಬೆಂಗಳೂರು – ಅರ್ಜಿಯ ವಿಚಾರಣೆಯ ಮೇಲೆ ಅಂತಿಮತೀರ್ಪು ಬರೋವರೆಗೂ ಕರ್ನಾಟಕದ ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಧಾರ್ಮಿಕ ಉಡುಗೆ ಧರಿಸಿ ಬರುವುದು ನಿಷೇಧಿಸಬೇಕು, ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ 3 ನ್ಯಾಯಾಧೀಶರ ದೊಡ್ಡ ನ್ಯಾಯಪೀಠ ಆದೇಶ ನೀಡಿದೆ. ಕರ್ನಾಟಕದ ಮಹಾವಿದ್ಯಾಲಯಗಳಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್ (ಮುಸಲ್ಮಾನ ಮಹಿಳೆಯರು ತಲೆಯ ಮತ್ತು ಕತ್ತನ್ನು ಮುಚ್ಚಲು ಉಪಯೋಗಿಸುವ ವಸ್ತ್ರ ) ಧರಿಸಿ ಬರುವ ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ಬಗ್ಗೆ ಆದೇಶ ನೀಡಲಾಗಿದೆ. `ತೀರ್ಪು ಬರೋವರೆಗೂ ಮಹಾವಿದ್ಯಾಲಯ ನಡೆಸಬಹುದು’, ಹೀಗೂ ನ್ಯಾಯಾಲಯದ ಆದೇಶದಲ್ಲಿ ಹೇಳಲಾಗಿದೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ಫೆಬ್ರುವರಿ 14 ಕ್ಕೆ ನಡೆಸಲಾಗುವುದು.
#KarnatakaHijabControversy | HC refrains from interim order after counsel for petitioners object; SC declines separate plea for transfer of petitions to apex courthttps://t.co/DlxF0RZeSq
— The Indian Express (@IndianExpress) February 10, 2022
ಕರ್ನಾಟಕ ಸರಕಾರವು ರಾಜ್ಯದ `ಕರ್ನಾಟಕ ಶಿಕ್ಷಣ ಕಾಯಿದೆ 1983 ರ ಕಲಮ 133 ಅನುಸಾರ ಎಲ್ಲಾ ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಸಮವಸ್ತ್ರ ಧರಿಸುವುದು ಅನಿವಾರ್ಯ ಮಾಡಲಾಗಿತ್ತು. ಇದಕ್ಕೆ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು