ಕರ್ನಾಟಕದ ಮುಸಲ್ಮಾನ ಹೆಣ್ಣುಮಕ್ಕಳು ಮಹಾವಿದ್ಯಾಲಯಕ್ಕೆ ಹಿಜಾಬ್ ಧರಿಸಿ ಬರಲು ಅನುಮತಿ ಕೇಳಿದ ಪ್ರಕರಣ

ಬೆಂಗಳೂರು – ಅರ್ಜಿಯ ವಿಚಾರಣೆಯ ಮೇಲೆ ಅಂತಿಮತೀರ್ಪು ಬರೋವರೆಗೂ ಕರ್ನಾಟಕದ ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಧಾರ್ಮಿಕ ಉಡುಗೆ ಧರಿಸಿ ಬರುವುದು ನಿಷೇಧಿಸಬೇಕು, ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ 3 ನ್ಯಾಯಾಧೀಶರ ದೊಡ್ಡ ನ್ಯಾಯಪೀಠ ಆದೇಶ ನೀಡಿದೆ. ಕರ್ನಾಟಕದ ಮಹಾವಿದ್ಯಾಲಯಗಳಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್ (ಮುಸಲ್ಮಾನ ಮಹಿಳೆಯರು ತಲೆಯ ಮತ್ತು ಕತ್ತನ್ನು ಮುಚ್ಚಲು ಉಪಯೋಗಿಸುವ ವಸ್ತ್ರ ) ಧರಿಸಿ ಬರುವ ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ಬಗ್ಗೆ ಆದೇಶ ನೀಡಲಾಗಿದೆ. `ತೀರ್ಪು ಬರೋವರೆಗೂ ಮಹಾವಿದ್ಯಾಲಯ ನಡೆಸಬಹುದು’, ಹೀಗೂ ನ್ಯಾಯಾಲಯದ ಆದೇಶದಲ್ಲಿ ಹೇಳಲಾಗಿದೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ಫೆಬ್ರುವರಿ 14 ಕ್ಕೆ ನಡೆಸಲಾಗುವುದು.
#KarnatakaHijabControversy | HC refrains from interim order after counsel for petitioners object; SC declines separate plea for transfer of petitions to apex courthttps://t.co/DlxF0RZeSq
— The Indian Express (@IndianExpress) February 10, 2022
ಕರ್ನಾಟಕ ಸರಕಾರವು ರಾಜ್ಯದ `ಕರ್ನಾಟಕ ಶಿಕ್ಷಣ ಕಾಯಿದೆ 1983 ರ ಕಲಮ 133 ಅನುಸಾರ ಎಲ್ಲಾ ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಸಮವಸ್ತ್ರ ಧರಿಸುವುದು ಅನಿವಾರ್ಯ ಮಾಡಲಾಗಿತ್ತು. ಇದಕ್ಕೆ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ.
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?