ಇದಕ್ಕೆ ಕಾರಣಕರ್ತರಾಗಿರುವವರ ವಿರುದ್ಧ ರಾಜ್ಯದ ಭಾಜಪ ಸರಕಾರವು ಕಠಿಣ ಕ್ರಮಕೈಗೊಂಡು ಅವರಿಗೆ ಕಠಿಣ ಶಿಕ್ಷೆಯಾಗಲು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಮಡಿಕೇರಿ – ಕೊಡಗು ಜಿಲ್ಲೆಯ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಥಮ ವರ್ಷದಲ್ಲಿ ಓದುವ ವಿದ್ಯಾರ್ಥಿ ಆಂಟನಿ ಪ್ರಜ್ವಲ್ (ವಯಸ್ಸು 18) ಈ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಹಿಜಾಬ್ನ ಬೇಡಿಕೆಯ ವಿರೋಧ ವ್ಯಕ್ತಪಡಿಸಲು ಆಂಟನಿಯು ಕೇಸರಿ ಶಾಲು ಧರಿಸಿದ್ದರಿಂದ ಅವನನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿಗೃಹದಲ್ಲಿ ಇತರ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಅವನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಾನಾಗಿಯೇ ಈ ಮಾಹಿತಿಯನ್ನು ತನ್ನ ಸ್ನೇಹಿತರಿಗೆ ದೂರವಾಣಿಯ ಮೂಲಕ ತಿಳಿಸಿದನಂತರ ಸ್ನೇಹಿತರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಕುಶಾಲನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !