ಇದಕ್ಕೆ ಕಾರಣಕರ್ತರಾಗಿರುವವರ ವಿರುದ್ಧ ರಾಜ್ಯದ ಭಾಜಪ ಸರಕಾರವು ಕಠಿಣ ಕ್ರಮಕೈಗೊಂಡು ಅವರಿಗೆ ಕಠಿಣ ಶಿಕ್ಷೆಯಾಗಲು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಮಡಿಕೇರಿ – ಕೊಡಗು ಜಿಲ್ಲೆಯ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಥಮ ವರ್ಷದಲ್ಲಿ ಓದುವ ವಿದ್ಯಾರ್ಥಿ ಆಂಟನಿ ಪ್ರಜ್ವಲ್ (ವಯಸ್ಸು 18) ಈ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಹಿಜಾಬ್ನ ಬೇಡಿಕೆಯ ವಿರೋಧ ವ್ಯಕ್ತಪಡಿಸಲು ಆಂಟನಿಯು ಕೇಸರಿ ಶಾಲು ಧರಿಸಿದ್ದರಿಂದ ಅವನನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿಗೃಹದಲ್ಲಿ ಇತರ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಅವನು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ. ತಾನಾಗಿಯೇ ಈ ಮಾಹಿತಿಯನ್ನು ತನ್ನ ಸ್ನೇಹಿತರಿಗೆ ದೂರವಾಣಿಯ ಮೂಲಕ ತಿಳಿಸಿದನಂತರ ಸ್ನೇಹಿತರು ಅವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಕುಶಾಲನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ.
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ