
ನವ ದೆಹಲಿ – ಸಮಾನತೆ ಹಾಗೂ ರಾಷ್ಟ್ರೀಯ ಐಕ್ಯತೆಗೆ ಚಾಲನೆ ನೀಡಲು ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಮಾನವಾದ ಸಮವಸ್ತ್ರವನ್ನು ಜಾರಿಗೊಳಿಸಬೇಕು ಹಾಗೂ ಅದಕ್ಕಾಗಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶವನ್ನು ನೀಡಬೇಕು, ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ನಿಖಿಲ್ ಉಪಾಧ್ಯಾಯರು ನ್ಯಾಯವಾದಿ ಶ್ರೀ. ಅಶ್ವಿನಿ ಉಪಾಧ್ಯಾಯ ಹಾಗೂ ನ್ಯಾಯವಾದಿ ಶ್ರೀ. ಅಶ್ವಿನಿ ದುಬೆ ಇವರ ಮೂಲಕ ಈ ಅರ್ಜಿಯನ್ನು ದಾಖಲಿಸಲಾಗಿದೆ.
Hijab row: PIL in SC seeks common dress code in academic institutions to promote equality https://t.co/Ik1SsRCTYy
— Republic (@republic) February 12, 2022
ಈ ಅರ್ಜಿಯಲ್ಲಿ `ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ನ್ಯಾಯ, ಸಮಾಜವಾದ, ಜಾತ್ಯತೀತ, ಸಹೋದರತ್ವ ಹಾಗೂ ರಾಷ್ಟ್ರೀಯ ಐಕ್ಯತೆಯ ಭಾವನೆಯು ನಿರ್ಮಾಣವಾಗಲಿ ಇದಕ್ಕಾಗಿ ನ್ಯಾಯಾಲಯದ ಆಯೋಗ ಅಥವಾ ತಜ್ಞರ ಸಮಿತಿಯ ಸ್ಥಾಫನೆ ಮಾಡುವುದಕ್ಕಾಗಿ ಕೇಂದ್ರಕ್ಕೆ ಆದೇಶ ನೀಡಬೇಕು. ಸಂವಿಧಾನದ ಹಾಗೂ ಮೂಲಭೂತ ಅಧಿಕಾರಗಳ ರಕ್ಷಕವೆಂದು ಭಾರತೀಯ ವಿಧಿ ಆಯೋಗಕ್ಕೆ 3 ತಿಂಗಳಳೊಳಗೆ ಉಪಾಯಯೋಜನೆ ಸೂಚಿಸುವ ವರದಿಯನ್ನು ಸಿದ್ಧಗೊಳಿಸುವಂತೆ ಆದೇಶವನ್ನು ನೀಡಬೇಕು’, ಎಂದು ಬೇಡಿಕೆ ಮಾಡಲಾಗಿದೆ.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ