|

ಬೆಂಗಳೂರು (ಕರ್ನಾಟಕ) – ‘ಇಸ್ಲಾಮಿನಲ್ಲಿ ಹಿಜಾಬ ಅಂದರೆ ಪರದೆ. ವಯಸ್ಸಿಗೆ ಬಂದನಂತರ ಹುಡುಗಿಯರು ಹಿಜಾಬ ಧರಿಸಿ ತಮ್ಮ ಸೌಂದರ್ಯವನ್ನು ಅಡಗಿಸಿಡಬೇಕು. ಜಗತ್ತಿನಲ್ಲಿ ಅತ್ಯಂತ ಹೆಚ್ಚಿನ ಬಲಾತ್ಕಾರಗಳು ಭಾರತದಲ್ಲಿ ನಡೆಯುತ್ತವೆ. ಇದರ ಕಾರಣವೇನು ? ಆ ಮಹಿಳೆಯು ತನ್ನ ಮುಖವನ್ನು ಅಡಗಿಸುವುದಿಲ್ಲ’, ಎಂಬ ಹೇಳಿಕೆಯನ್ನು ಕರ್ನಾಟಕದಲ್ಲಿನ ಕಾಂಗ್ರೆಸ್ ನೇತಾರರಾದ ಜಮೀರ ಅಹಮದರವರು ನೀಡಿದ್ದಾರೆ. ಕೇರಳದ ರಾಜ್ಯಪಾಲರಾದ ಆರೀಫ ಮಹಮ್ಮದ ಖಾನರವರು ‘ಹಿಜಾಬನ್ನು ಧರಿಸುವ ಬಗ್ಗೆ ಕುರಾನಿನಲ್ಲಿ ಉಲ್ಲೇಖವಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಸಂದರ್ಭದಲ್ಲಿ ಜಮೀರರವರು ಮಾತನಾಡುತ್ತಿದ್ದರು. (ಜಮೀರರವರು ಖಾನರವರಿಗೆ ಪ್ರತ್ಯುತ್ತರ ನೀಡಲೇ ಬೇಕಾಗಿದ್ದರೆ ಅವರು ಕುರಾನಿನ ಆಧಾರ ನೀಡಬೇಕು; ಆದರೆ ಖಾನರವರು ಜಮೀರ ಹಾಗೂ ಇತರ ಮತಾಂಧರ ಹೇಳಿಕೆಗಳನ್ನು ಪುರಾವೆಯೊಂದಿಗೆ ನಿರಾಕರಿಸಿದ್ದರಿಂದ ಅವರಿಗೆ ಏನೂ ಹೊಳೆಯದಂತಾಗಿದೆ ಮತ್ತು ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂಬುದನ್ನು ಗಮನದಲ್ಲಿಡಿ ! ? ಸಂಪಾದಕರು)
‘Women get raped when they don’t wear hijab’: Karnataka Congress leader’s outrageous remark.#HijabControversy #KarnatakaHijabControversy #KarnatakaHijabRow https://t.co/r89tFooZFs pic.twitter.com/INwf8TPSCE
— News18.com (@news18dotcom) February 13, 2022
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!