ಕಾಶ್ಮಿರ ಸಮಸ್ಯೆಯನ್ನು ಸೃಷ್ಟಿಸಿದ್ದು ಭಾರತವಲ್ಲ, ಅದನ್ನು ಪಾಕಿಸ್ತಾನ ನಿರ್ಮಾಣ ಮಾಡಿದೆ. ಅದು ಕಾಶ್ಮೀರದ ಮೇಲಿನ ದಾವೆಯನ್ನು ಕೈಬಿಟ್ಟು ಅಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಿಂದಿರುಗಿಸಬೇಕು !

ಇಸ್ಲಾಮಾಬಾದ (ಪಾಕಿಸ್ತಾನ) – ಕಾಶ್ಮೀರದ ಸಮಸ್ಯೆ ಬಗೆ ಹರಿಯುವವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧದ ಭೀತಿ ಮುಂದುವರಿಯುತ್ತದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಪಾಕಿಸ್ತಾನದ ‘ಜಿಯೋ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ್ದೇನೆ ಎಂದು ಇಮ್ರಾನ್ ಖಾನ್ ಹೇಳಿಕೊಂಡಿದ್ದಾರೆ.
ಇಮ್ರಾನ್ ಖಾನ್, ನಾನು ಪಾಕಿಸ್ತಾನದಲ್ಲಿ ಅಧಿಕಾರಕ್ಕೆ ಬಂದಾಗ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕಾಶ್ಮೀರ ಸಮಸ್ಯೆ ಕುರಿತು ಚಿರ್ಚಿಸಿದ್ದೆ. ನಾನು ಅವರಿಗೆ ಹೇಳಿದೆ, ನೀವು ಒಂದು ಹೆಜ್ಜೆ ಮುಂದಿಟ್ಟರೆ, ನಾನು ಎರಡು ಹೆಜ್ಜೆ ಮುಂದೆ ಇಡುತ್ತೇನೆ.(ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆಯನ್ನು ಪಾಕಿಸ್ತಾನ ಏಕೆ ನಿಲ್ಲಿಸುತ್ತಿಲ್ಲ ?, ಇಮ್ರಾನ್ ಖಾನ್ ಅದರ ಬಗ್ಗೆ ಏಕೆ ಮಾತನಾಡುತ್ತಿಲ್ಲ ? – ಸಂಪಾದಕರು)
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara