
ಫೊಂಡಾ (ಗೋವಾ) – ಸ್ಥಿರ, ತ್ಯಾಗ ವೃತ್ತಿಯ ಮತ್ತು ದೇವರ ಬಗ್ಗೆ ಶ್ರದ್ಧೆ ಹಾಗೂ ಭಾವವಿರುವ ಶ್ರೀಮತಿ ಸುಧಾ ಉಮಾಕಾಂತ ಸಿಂಗಬಾಳ (ವಯಸ್ಸು 82) ಸನಾತನದ 117ನೇ ಸಂತಪದವಿಯಲ್ಲಿ ವಿರಾಜಮಾನರಾದರು. ಫೊಂಡಾದಲ್ಲಿನ ಅವರ ವಾಸ್ತವ್ಯದಲ್ಲಿ ಒಂದು ಅನೌಪಚಾರಿಕ ಸಮಾರಂಭದಲ್ಲಿ ಈ ಶುಭವಾರ್ತೆಯನ್ನು ಘೋಷಿಸಲಾಯಿತು. ಈ ಸಮಯದಲ್ಲಿ ಪೂ. (ಶ್ರೀಮತಿ) ಸುಧಾ ಸಿಂಗಬಾಳ ಇವರ ಸುಪುತ್ರ ಹಾಗೆಯೇ ಹಿಂದು ಜನಜಾಗೃತಿ ಸಮಿತಿಯ ಧರ್ಮಪ್ರಚಾರಕ ಸಂತರಾದ ಪೂ. ನಿಲೇಶ ಸಿಂಗಬಾಳ ಇವರು ಅವರಿಗೆ ಸನ್ಮಾನಿಸಿದರು. ಈ ಸಮಯದಲ್ಲಿ ಪೂ. (ಶ್ರೀಮತಿ) ಸುಧಾ ಸಿಂಗಬಾಳ ಇವರ ಸೊಸೆ ಶ್ರೀಸತ್ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಮತ್ತು ಮೊಮ್ಮಗ ಶ್ರೀ. ಸೋಹಮ್ (ವಯಸ್ಸು 24) ಇವರೆಲ್ಲರೂ ಉಪಸ್ಥಿತರಿದ್ದರು.
ಕಳೆದ ಅನೇಕ ವರ್ಷಗಳಿಂದ ಕುಟುಂಬದಲ್ಲಿನ ಸದಸ್ಯರಂತೆ ಸಿಂಗಬಾಳ ಕುಟುಂಬದವರ ಮನೆಯ ಜವಾಬ್ದಾರಿಯನ್ನು ನಿಭಾಯಿಸುವ ಸುಶ್ರೀ (ಕು.) ಕಲಾ ಖೆಡೆಕರ (ವಯಸ್ಸು 53) ಇವರು ಸಹ ಶೇ. 61 ರಷ್ಟು ಆಧ್ಯಾತ್ಮಿಕ ಮಟ್ಟವನ್ನು ತಲುಪಿದ ಶುಭವಾರ್ತೆಯನ್ನು ಈ ಸಮಯದಲ್ಲಿ ಘೋಷಿಸಲಾಯಿತು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !