ಹಿಂದೂಗಳ ದುಃಸ್ಥಿತಿ ಮತ್ತು ಅದಕ್ಕಿರುವ ಏಕೈಕ ಪರಿಹಾರ ಎಂದರೆ ಸಾಧನೆಯನ್ನು ಮಾಡುವುದು !

ಹಿಂದಿನ ಕಾಲದಲ್ಲಿ, ಹಿಂದೂಗಳು ಧರ್ಮಾಚರಣಿ ಮತ್ತು ಧರ್ಮಾಭಿಮಾನಿಗಳಾಗಿದ್ದರು. ಆದ್ದರಿಂದ, ‘ಧರ್ಮೋ ರಕ್ಷತಿ ರಕ್ಷಿತಃ’ (ಮನುಸ್ಮೃತಿ, ಅಧ್ಯಾಯ ೮, ಶ್ಲೋಕ ೧೫) ಎಂದರೆ ‘ಧರ್ಮವನ್ನು ರಕ್ಷಿಸುವವನನ್ನು ಧರ್ಮ, ಅಂದರೆ ಈಶ್ವರನು ರಕ್ಷಿಸುತ್ತಾನೆ’, ಎನ್ನುವುದು ಅನ್ವಯವಾಗುತ್ತಿತ್ತು. ಪ್ರಸ್ತುತ ಕಾಲದಲ್ಲಿ ಹಿಂದೂಗಳು ಧರ್ಮಾಚರಣೆಯನ್ನು ಮಾಡುವುದಿಲ್ಲ ಮತ್ತು ಅವರಲ್ಲಿ ಧರ್ಮಾಭಿಮಾನ ಸಹ ಇಲ್ಲ. ಆದುದರಿಂದ, ‘ಮುಂಬರುವ ಆಪತ್ಕಾಲದಲ್ಲಿ ನಿಮ್ಮ ಮತ್ತು ನಿಮ್ಮ ಧರ್ಮದ ರಕ್ಷಣೆ ಮಾಡಲು ಸಾಧನೆ ಮಾಡಿರಿ’ ಎಂದು ಅವರಿಗೆ ಹೇಳಬೇಕಾಗುತ್ತಿದೆ.
– (ಪರಾತ್ಪರ ಗುರು) ಡಾ. ಆಠವಲೆ (೩೦.೧೨.೨೦೨೧)
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರು ಸಾಧಕರಿಗೆ ಮಾಡಿದ ಮಾರ್ಗದರ್ಶನ !
‘ನಮ್ಮನ್ನು ನಾವು ಸ್ವೀಕರಿಸುವುದು’, ಇದು ಆಧ್ಯಾತ್ಮಿಕ ಉನ್ನತಿ ಮತ್ತು ಆತ್ಮೋದ್ಧಾರಕ್ಕೆ ಇರುವ ರಾಜಮಾರ್ಗ !
ಕಲಿಯುಗದಲ್ಲಿನ ಭಗವಾನ ಪರಶುರಾಮನ ಅಂಶಾವತಾರವಾಗಿರುವ ಪೂ. ಭಾರ್ಗವರಾಮ ಪ್ರಭು (ಸನಾತನದ ಮೊದಲನೇ ಬಾಲಸಂತರು, ವಯಸ್ಸು ೯ ವರ್ಷ) ಇವರ ಆಧ್ಯಾತ್ಮಿಕ ವೈಶಿಷ್ಟ್ಯಗಳು !
ಮೂಲತಃ ಸಾತ್ತ್ವಿಕವಾಗಿದ್ದು ಆತ್ಮರಂಜನೆಯಿಂದ ವಿಕೃತಿಯತ್ತ ಸಾಗುತ್ತಿರುವ ಭಾರತೀಯ ಕಲೆಗಳು !