ಹಿಂದೂಗಳ ದುಃಸ್ಥಿತಿ ಮತ್ತು ಅದಕ್ಕಿರುವ ಏಕೈಕ ಪರಿಹಾರ ಎಂದರೆ ಸಾಧನೆಯನ್ನು ಮಾಡುವುದು !

ಹಿಂದಿನ ಕಾಲದಲ್ಲಿ, ಹಿಂದೂಗಳು ಧರ್ಮಾಚರಣಿ ಮತ್ತು ಧರ್ಮಾಭಿಮಾನಿಗಳಾಗಿದ್ದರು. ಆದ್ದರಿಂದ, ‘ಧರ್ಮೋ ರಕ್ಷತಿ ರಕ್ಷಿತಃ’ (ಮನುಸ್ಮೃತಿ, ಅಧ್ಯಾಯ ೮, ಶ್ಲೋಕ ೧೫) ಎಂದರೆ ‘ಧರ್ಮವನ್ನು ರಕ್ಷಿಸುವವನನ್ನು ಧರ್ಮ, ಅಂದರೆ ಈಶ್ವರನು ರಕ್ಷಿಸುತ್ತಾನೆ’, ಎನ್ನುವುದು ಅನ್ವಯವಾಗುತ್ತಿತ್ತು. ಪ್ರಸ್ತುತ ಕಾಲದಲ್ಲಿ ಹಿಂದೂಗಳು ಧರ್ಮಾಚರಣೆಯನ್ನು ಮಾಡುವುದಿಲ್ಲ ಮತ್ತು ಅವರಲ್ಲಿ ಧರ್ಮಾಭಿಮಾನ ಸಹ ಇಲ್ಲ. ಆದುದರಿಂದ, ‘ಮುಂಬರುವ ಆಪತ್ಕಾಲದಲ್ಲಿ ನಿಮ್ಮ ಮತ್ತು ನಿಮ್ಮ ಧರ್ಮದ ರಕ್ಷಣೆ ಮಾಡಲು ಸಾಧನೆ ಮಾಡಿರಿ’ ಎಂದು ಅವರಿಗೆ ಹೇಳಬೇಕಾಗುತ್ತಿದೆ.
– (ಪರಾತ್ಪರ ಗುರು) ಡಾ. ಆಠವಲೆ (೩೦.೧೨.೨೦೨೧)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !