ವೈಚಾರಿಕ ಸ್ವಾತಂತ್ರ್ಯ ಹಾಗೂ ರಾಜಕೀಯ ಪಕ್ಷಗಳ ಅಜ್ಞಾನ

ವೈಚಾರಿಕ ಸ್ವಾತಂತ್ರ್ಯವೆಂದರೆ ಇನ್ನೊಬ್ಬರನ್ನು ನೋಯಿಸುವುದು ಅಥವಾ ಧರ್ಮದ ವಿರುದ್ಧ ಮಾತನಾಡುವ ಸ್ವಾತಂತ್ರ್ಯವಲ್ಲ, ಇದು ಸಹ ಸ್ವಾತಂತ್ರ್ಯದಿಂದ ಕಳೆದ ೭೪ ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ ಒಂದೇ ಒಂದು ರಾಜಕೀಯ ಪಕ್ಷದ ಗಮನಕ್ಕೆ ಬಂದಿಲ್ಲ.
– (ಪರಾತ್ಪರ ಗುರು) ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !