ಒಂದು ವೇಳೆ ಈ ರೀತಿಯ ಘಟನೆಗಳು ಮತಾಂಧರ ಶ್ರದ್ಧಾಸ್ಥಾನಗಳ ವಿಷಯದಲ್ಲಿ ನಡೆದಿದ್ದರೆ, ದೇಶದಲ್ಲಿರುವ ತಥಾಕಥಿತ ಜಾತ್ಯತೀತರು ಆಕಾಶ-ಪಾತಾಳ ಒಂದು ಮಾಡಿಬಿಡುತ್ತಿದ್ದರು !- ಸಂಪಾದಕರು

ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗೆ ನೋವನುಂಟು ಮಾಡುವುದಾಗಿರದೆ, ಮಾಹಿತಿಯನ್ನು ನೀಡುವ ಉದ್ದೇಶದಿಂದ ಪ್ರಕಟಿಸಲಾಗಿದೆ – ಸಂಪಾದಕರು
ಹಜಾರಿಬಾಗ (ಝಾರಖಂಡ) – ಇಲ್ಲಿ ಫೆಬ್ರವರಿ 6 ರಂದು ರೂಪೇಶ ಪಾಂಡೆಯನ್ನು ಮತಾಂಧರು ಕೊಲೆ ಮಾಡಿದ್ದರು. ಇದೇ ಭಾಗದಲ್ಲಿ ಫೆಬ್ರವರಿ 12 ರಂದು ಒಂದು ದೇವಾಲಯದಲ್ಲಿರುವ ಹನುಮಂತನ ಮೂರ್ತಿಯನ್ನು ಧ್ವಂಸಗೊಳಿಸಲಾಯಿತು. ಈ ಪ್ರಕರಣದಲ್ಲಿ ಪೊಲೀಸರು ಶಫೀ ಅಹಮದ ಎಂಬ ಯುವಕನನ್ನು ಬಂಧಿಸಿದ್ದಾರೆ. ಅವನು ತನ್ನ ಅಪರಾಧವನ್ನು ಸ್ವೀಕರಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದ್ದ ಇನ್ನೂ ಕೆಲವರು ಈ ಅಪರಾಧದಲ್ಲಿ ಪಾಲ್ಗೊಂಡಿರುವುದಾಗಿ ಪೊಲೀಸರು ಹೇಳಿದರು.
#Jharkhand: Man arrested for vandalising Lord Hanuman statue in violence-hit #Hazaribagh, Section 144 imposed#Section144 https://t.co/wVOcAogB2s
— India TV (@indiatvnews) February 18, 2022
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು