
ಸಹಾರಣಪುರ (ಉತ್ತರಪ್ರದೇಶ) – ಇಲ್ಲಿಯ ನಕೂಡ ವಿಧಾನ ಸಭಾ ಚುನಾವಣಾ ಕ್ಷೇತ್ರದ ಪ್ರಚಾರಕ್ಕಾಗಿ ತಯಾರಿಸಲಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಇವರ ಕಾರ್ಯಾಲಯದ ಹತ್ತಿರ ಪೊಲೀಸರು ಋಷಿಪಾಲ ಮತ್ತು ಲಲಿತ ಎಂಬ 2 ಯುವಕರನ್ನು ನಕಲಿ ನೋಟು ಸಹಿತ ಬಂಧಿಸಲಾಗಿದೆ. ಅವರ ಹತ್ತಿರ 2 ಸಾವಿರ ರೂಪಾಯಿ ಮೌಲ್ಯದ 12 ನಕಲಿ ನೋಟು ಸಿಕ್ಕಿವೆ. ಈ ನೋಟು ರಸ್ತೆಯಲ್ಲಿ ಸಿಕ್ಕಿದೆ ಎಂದು ಅವರಿಬ್ಬರೂ ಹೇಳಿದರು.
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC