
ಸಹಾರಣಪುರ (ಉತ್ತರಪ್ರದೇಶ) – ಇಲ್ಲಿಯ ನಕೂಡ ವಿಧಾನ ಸಭಾ ಚುನಾವಣಾ ಕ್ಷೇತ್ರದ ಪ್ರಚಾರಕ್ಕಾಗಿ ತಯಾರಿಸಲಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಇವರ ಕಾರ್ಯಾಲಯದ ಹತ್ತಿರ ಪೊಲೀಸರು ಋಷಿಪಾಲ ಮತ್ತು ಲಲಿತ ಎಂಬ 2 ಯುವಕರನ್ನು ನಕಲಿ ನೋಟು ಸಹಿತ ಬಂಧಿಸಲಾಗಿದೆ. ಅವರ ಹತ್ತಿರ 2 ಸಾವಿರ ರೂಪಾಯಿ ಮೌಲ್ಯದ 12 ನಕಲಿ ನೋಟು ಸಿಕ್ಕಿವೆ. ಈ ನೋಟು ರಸ್ತೆಯಲ್ಲಿ ಸಿಕ್ಕಿದೆ ಎಂದು ಅವರಿಬ್ಬರೂ ಹೇಳಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ