ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದಿರುವವರು ದೇಶದಿಂದಲೂ ಹೊರಟು ಹೋಗಲಿ, ಎಂದು ಯಾರಾದರೂ ಹೇಳಿದರೆ ಅದಕ್ಕೆ ಆಶ್ಚರ್ಯವೆನಿಲ್ಲ !- ಸಂಪಾದಕರು

ತುಮಕೂರು – ಕರ್ನಾಟಕ ಉಚ್ಚ ನ್ಯಾಯಲಯವು ಮಧ್ಯಂತರ ತೀರ್ಪು ಬರುವವರೆಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಯಾರೂ ಕೂಡ ಧಾರ್ಮಿಕ ಉಡುಪನ್ನು ಧರಿಸಬಾರದು, ಎಂದು ಆದೇಶ ನೀಡಿದೆ. ಅದನ್ನು ಪಾಲಿಸುತ್ತಾ ಹಿಜಾಬ ತೆಗೆಸಿದ್ದರಿಂದ ತುಮಕೂರಿನ ಜೈನ ಪಿಯೂ ಮಹಾವಿದ್ಯಾಲಯದಲ್ಲಿ ಆಂಗ್ಲ ವಿಷಯದ ಉಪನ್ಯಾಸಕಿ ಚಾಂದನೀಯವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಚಾಂದನೀಯವರು, ಕಳೆದ 3 ವರ್ಷಗಳಿಂದ ನಾನು ಈ ಮಹಾವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದೇನೆ; ಆದರೆ ನನಗೆ ಇದೇ ಮೊದಲ ಬಾರಿ ಹಿಜಾಬ್ ತೆಗೆಯಲು ಹೇಳಲಾಯಿತು. ಈ ಹೊಸ ತೀರ್ಪು ನನ್ನ ಸ್ವಾಭಿಮಾನಕ್ಕೆ ಧಕ್ಕೆಯುಂಟು ಮಾಡುವುದಾಗಿದೆ; ಆದ್ದರಿಂದಲೇ ನಾನು ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ