ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣನ್ಯಾಯವಾದಿ ಕಾಮತ್ ಕಾಂಗ್ರೆಸ್ ಪದಾಧಿಕಾರಿ ! |
ನ್ಯಾಯವದಿ ಕಾಮತ್ ಕಾಂಗ್ರೆಸ್ ಪದಾದಿಕಾರಿಯಾಗಿರುವದರಿಂದ ಅವರು ಮುಸ್ಲಿಮರ ಪರವಾಗಿ ಬಲವಾಗಿ ವಕಾಲತ್ತು ವಹಿಸುತ್ತಿರುವುದು ಸ್ಪಷ್ಟವಾಗಿದೆ ! ಕಾಂಗ್ರೆಸನಲ್ಲಿ ಮ. ಗಾಂಧೀಜಿ ಉದಯವಾದಾಗಿನಿಂದ ಇವರೆಗೆ ಸ್ಥಿತಿ ಯಥಾಸ್ಥಿತಿಯಾಗಿದೆ !- ಸಂಪಾದಕರು

ಬೆಂಗಳೂರು – ಕರ್ನಾಟಕದಲ್ಲಿ ಹಿಜಾಬ್ ಪ್ರಕರಣಕ್ಕೆ ಸಮಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನ್ಯಾಯವದಿ ದೇವದತ್ತ ಕಾಮತ ಮುಸ್ಲಿಂ ವಿದ್ಯಾರ್ಥಿನಿಗಳ ಪರ ವಾದ ಮಂಡಿಸುತ್ತಿದ್ದಾರೆ. ಕುಂಕುಮ, ತೀಲಕ, ಟಿಕಲಿ, ಪೇಟ, ಶಿಲುಬೆಗೆ ಅವಕಾಶವಿರುವಾಗ ಹಿಜಾಬ್ ಅನ್ನು ಏಕೆ ನಿಷೇಧಿಸಲಾಗಿದೆ ?’ ಎಂದು ಅವರು ಯುಕ್ತಿವಾದ ಮಾಡಿದ್ದಾರೆ. ಅದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ವಿಶೇಷವೆಂದರೆ ನ್ಯಾಯವಾದಿ ದೇವದತ್ತ ಕಾಮತ ಅವರು ಕಾಂಗ್ರಸ್ ಪದಾಧಿಕಾರಿಯಾಗಿದ್ದಾರೆ. ಆದ್ದರಿಂದ ಅವರು ಮುಸಲ್ಮಾನರ ಪರ ಬಲವಾಗಿ ವಕಾಲತ್ತು ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
हिजाब विवाद बढ़ाने में किसका हाथ:कांग्रेस के वकील कोर्ट में कर रहे मुस्लिम पक्ष की पैरवी, भास्कर की पड़ताल में हुआ ये खुलासाhttps://t.co/AeK2VMtQp1#HijabControversy #congress @sandhyadwivedi1 pic.twitter.com/vGtd5ifSjM
— Dainik Bhaskar (@DainikBhaskar) February 19, 2022
ನ್ಯಾಯವಾದಿ ಕಾಮತ್ ಅವರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ನ ಶಾಸನ ರಚನೆಯ ಸಮನ್ವಯ ಸಮಿತಿಯ ಅದ್ಯಕ್ಷರಾಗಿದ್ದಾರೆ. ಕಾಮತ ಕಾಂಗ್ರೆಸ್ಗೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ಹೋರಾಡುತ್ತಿದ್ದಾರೆ. 2018 ರಲ್ಲಿ ಕಾಂಗ್ರೆಸ್ನ ಕೆಲವು ಶಾಸಕರು ಭಾಜಪ ಸೇರಿದ ಪ್ರಕರಣದ ಕುರಿತು ಅವರು ಹೋರಾಟ ನಡೆಸುತ್ತಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅವರು ಅಡಿಶನಲ್ ಅಡ್ವೊಕೇಟ್ ಜನರಲ್ ಕೂಡಾ ಆಗಿದ್ದರು.
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!