ಭ್ರಷ್ಟಾಚಾರ ವಿರೋಧಿ ಅಂದೋಲನದ ಸಂದರ್ಭದಲ್ಲಿ ಹುಟ್ಟಿಕೊಂಡ ಪಕ್ಷದ ನಗರ ಸೇವಕರೇ ಲಂಚ ತೆಗೆದುಕೊಳ್ಳುತ್ತಾಳೆ, ಇದರಿಂದ `ಎಲ್ಲ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ಒಂದೇ ಮಾಲೆಯ ಮಣಿಗಳು ಇದೆ’, ಎಂಬುದು ಸ್ಪಷ್ಟವಾಗುತ್ತದೆ !- ಸಂಪಾದಕರು

ನವ ದೆಹಲಿ – ಇಲ್ಲಿಯ ಆಮ್ ಆದ್ಮಿ ಪಕ್ಷದ ನಗರ ಸೇವಕಿ ಗೀತಾ ರಾವತ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಪಟಪಡಗಂಜ್ ನ ವಿನೋದ ನಗರ ವಾರ್ಡ್ನಲ್ಲಿ 20 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬಂಧಿಸಿದೆ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ನಲ್ಲಿ ಹಿಡಿಯಲಾಯಿತು. ಶೇಂಗಾ ಮಾರಾಟ ಮಾಡುವ ವ್ಯಕ್ತಿಯ ಮೂಲಕ ಈ ಹಣ ಗೀತಾ ರಾವತ್ ಅವರ ಕಡೆ ತಲುಪಿಸಲಾಯಿತು. ಸಿಬಿಐ ಕೂಡಾ ಶೇಂಗಾ ಮಾರುವವನನ್ನು ಬಂಧಿಸಲಾಗಿದೆ.
CBI nabs AAP councillor Geeta Rawat red-handed while taking bribe, also arrests groundnut seller Sanaullah who used to collect bribes for herhttps://t.co/zoeHRzEKdW
— OpIndia.com (@OpIndia_com) February 18, 2022
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!