ಇಂತಹ ದೃಢವಾದ ನಿಲುವನ್ನು ತೆಗೆದುಕೊಳ್ಳುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಇವರಿಗೆ ಅಭಿನಂದನೆಗಳು !

ಬೆಂಗಳೂರು : ಸಿಂಧೂರ, ತಿಲಕ, ಟಿಕಲಿ, ಬಳೆ ಇತ್ಯಾದಿ ಶೃಂಗಾರದ ವಸ್ತುಗಳಾಗಿವೆ. ಇವುಗಳನ್ನು ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ದೇಶದ ಸಂಸ್ಕೃತಿ, ಅಲಂಕಾರಿಕ ವಸ್ತುಗಳಿಗೆ ಕೈಹಾಕುವಂತಿಲ್ಲ. ಇದುವರೆಗೂ ಚರ್ಚೆ ನಡೆಯುತ್ತಿರುವುದು ಸಮವಸ್ತ್ರದ ಬಗ್ಗೆ ಅಲಂಕಾರಿಕ ವಸ್ತುಗಳ ಬಗ್ಗೆ ಮಾತನಾಡಿದರೆ ಕ್ರಮ ವಹಿಸುತ್ತೇವೆ ಎಂದು ರಾಜ್ಯದ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ. ನಾಗೇಶ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ