
ಉಜ್ಜೈನ್ (ಮಧ್ಯ ಪ್ರದೇಶ) – ಯಾರಿಗಾದರು ಬುರ್ಖಾ ಮತ್ತು ಹಿಜಾಬ್ (ಮುಸಲ್ಮಾನ ಮಹಿಳೆಯರು ತಲೆ ಮತ್ತು ಕುತ್ತಿಗೆಯನ್ನು ಮುಚ್ಚಲು ಉಪಯೋಗಿಸುವ ವಸ್ತ್ರ) ಇಷ್ಟೇ ಅವಶ್ಯಕವಾಗಿದ್ದರೆ, ಅವರು ತಮಗಾಗಿ ಬೇರೆ ಶಾಲೆಗಳು ಅಥವಾ ಮಹಾವಿದ್ಯಾಲಯಗಳು ಕಟ್ಟಬೇಕು ಅಥವಾ ಮದರಸಾಗೆ ಹೋಗಬೇಕು. ಡಾಕ್ಟರ್, ಇಂಜಿನಿಯರ್ ಆಗಬೇಕಿದ್ದರೆ, ಅವು ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡಿ ಆಗಲು ಸಾಧ್ಯವಿಲ್ಲ. ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಹೋಗುವುದಕ್ಕಾಗಿ ಹಿಜಾಬ್ನ ಹಟ ಹಿಡಿದರೆ, ಭಿಕ್ಷುಕ ಆಗಿದ್ದೀರಿ ಮತ್ತು ಭಿಕ್ಷುಕರಾಗಿಯೆ ಉಳಿಯುವಿರಿ, ಎಂದು ಭಾಗ್ಯನಗರ (ತೆಲಂಗಾಣ) ಇಲ್ಲಿಯ ಭಾಜಪದ ಹಿಂದುತ್ವನಿಷ್ಠ ಶಾಸಕ ಟಿ. ರಾಜ ಸಿಂಹ ಇವರು ಇಲ್ಲಿಯ ಪತ್ರಕರ್ತರ ಜೊತೆಗೆ ಮಾತನಾಡುವಾಗ ಹೇಳಿದರು. ಅವರು ಇಲ್ಲಿ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮಹಾಕಾಲೇಶ್ವರ ದೇವಸ್ಥಾನಕ್ಕೆ ದರ್ಶನಕ್ಕಾಗಿ ಬಂದಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !