ಭಾಜಪದಿಂದ ಇಂತಹ ಆಮಿಷ ಒಡ್ಡುವುದು ಅಪೇಕ್ಷಿತವಿಲ್ಲ; ಏಕೆಂದರೆ ಚುನಾವಣೆ ವೇಳೆಗೆ ಇಂತಹ ಆಮಿಷ ತೋರಿಸುವುದು ಜನರಿಗೆ ಕೊಡುವ ಲಂಚವೇ ಆಗಿದೆ, ಇದು ಭಾಜಪದ ನಾಯಕರಿಗೆ ತಿಳಿಯುತ್ತದೆಯೇ ? ತದ್ವಿರುದ್ದ, ಪಕ್ಷವು ರಾಷ್ಟ್ರ ಮತ್ತು ಧರ್ಮಕ್ಕಾಗಿ ಏನು ಮಾಡುತ್ತದೆ ಎಂಬುದನ್ನು ಜನರಿಗೆ ತಿಳಿಸಿ ಹೇಳಬೇಕು.- ಸಂಪಾದಕರು

ಮನಕಾಪುರ (ಉತ್ತರಪ್ರದೇಶ) – ರಾಜ್ಯದಲ್ಲಿ ಭಾಜಪ ಪುನಃ ಅಧಿಕಾರಕ್ಕೆ ಬಂದರೆ ಹೋಳಿ ಮತ್ತು ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಭಾಜಪ ನಾಯಕ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಹ ಪ್ರಚಾರ ಸಭೆಯಲ್ಲಿ ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿನಿಯರಿಗೆ ಸ್ಕೂಟಿ(ದ್ವಿಚಕ್ರ ವಾಹನ) ನೀಡುವದಾಗಿಯು ಘೋಷಿಸಿದರು.
.@rajnathsingh on Saturday said that if #BJP retains power in UP, it will provide free LPG gas cylinder on the occasion of Holi and Diwali every year#UttarPradeshElection2022 #AssemblyElections2022 #lpg #rajnathsingh https://t.co/n8v4cz8DWT
— DNA (@dna) February 19, 2022
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ