ತಮಿಳುನಾಡುವಿನಲ್ಲಿ ದ್ರಮುಕ ಸರಕಾರದ ಹಿಂದೂ ದ್ವೇಷದಿಂದ ಈ ಕ್ರಮ ಕೈಗೊಳ್ಳಲಾಗಿದೆ, ಇದು ಸ್ಪಷ್ಟವಾಗಿ ಕಾಣುತ್ತಿದೆ ! – ಸಂಪಾದಕರು

ಮಧುರೈ (ತಮಿಳುನಾಡು) – ಇಲ್ಲಿಯ ಸ್ಥಳಿಯ ಸ್ವರಾಜ್ಯ ಸಂಸ್ಥೆಯ ಚುನಾವಣೆಯಲ್ಲಿ ಒಂದು ಮತದಾನ ಕೇಂದ್ರದಲ್ಲಿ ಭಾಜಪದ ಕೇಂದ್ರ (ಬೂಥ) `ಏಜೆಂಟ್’ ಗಿರಿರಾಜನ ಅವರು ಮುಸಲ್ಮಾನ ಮಹಿಳಾ ಮತದಾರರಿಗೆ ಹಿಜಾಬ್ ತೆಗೆಯಲು ಹೇಳಿದರು. ಆದ್ದರಿಂದ ಪೊಲೀಸರು ಗಿರಿರಾಜನವರನ್ನು ಬಂಧಿಸಿದ್ದಾರೆ. ಈ ಘಟನೆಯಿಂದ ದ್ರಾವಿಡ ಮುನ್ನೇತ್ರ ಕಳಗಂ(ದ್ರಾವಿಡ ಪ್ರಗತಿ ಸಂಘ) ಮತ್ತು ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಇವರು ಭಾಜಪಾದ ಮೇಲೆ ಧಾರ್ಮಿಕ ಸೌಹಾರ್ದತೆ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದೆ.
BJP agent asks woman voters to remove hijab, sent out of polling booth near Madurai https://t.co/FdRbnP9O8Q
— TOI Madurai (@TOIMadurai) February 19, 2022
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!