
ನವ ದೆಹಲಿ – ಯುಕ್ರೇನಿನ ರಾಜಧಾನಿ ಕಿವ್ ಅಲ್ಲಿಯ ಭಾರತೀಯ ರಾಯಭಾರಿ ಕಚೇರಿಯಿಂದ ಇಲ್ಲಿಯ ಭಾರತೀಯ ವಿದ್ಯಾರ್ಥಿಗಳಿಗೆ ಮತ್ತು ನಾಗರೀಕರಿಗೆ ತಕ್ಷಣ ದೇಶ ತೋರೆಯುವ ಸಲಹೆ ನೀಡಿದ್ದಾರೆ. ಅವರಿಗಾಗಿ ವಿಮಾನಗಳ ಸೌಲಭ್ಯ ಮಾಡಲಾಗಿರುವ ಮಾಹಿತಿ ರಾಯಭಾರಿ ಕಚೇರಿಯಿಂದ ನೀಡಲಾಗಿದೆ. ಅದಕ್ಕಾಗಿ ಭಾರತ ಸರಕಾರವು `ಯುಕ್ರೇನ್ ಮತ್ತು ಭಾರತ ನಡುವಿನ ವಿಮಾನ ಹಾರಾಟ ನಡೆಸಲಾಗುವುದು’, ಎಂದು ಹೇಳಿದೆ. ಯುಕ್ರೇನ್ನಲ್ಲಿ ಸರಿಸುಮಾರು 18 ಸಾವಿರ ಭಾರತೀಯ ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಬಹಳಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ.
Indian embassy in #Ukraine advises Indians to leave if stay not essential
Read: https://t.co/Lw3SEq2ftE#UkraineCrisis pic.twitter.com/mLqTE3PaXA
— The Times Of India (@timesofindia) February 20, 2022
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War