೬೦ ಲಕ್ಷರೂಪಾಯಿಗಳ ದಂಡ !

ರಾಂಚಿ(ಝಾರಖಂಡ) – ಝಾರಖಂಡದ ಡೊರಂಡಾ ಖಜಾನೆಯಿಂದ ೧೯೯೦ ಮತ್ತು ೧೯೯೫ ರ ನಡುವೆ ಅಕ್ರಮವಾಗಿ ೧೩೯ ಕೋಟಿ ೩೫ ಲಕ್ಷ ರೂಪಾಯಿಗಳನ್ನು ತೆಗೆದ ಪ್ರಕರಣಕ್ಕೆ ಸಂಬಂಧಿಸಿದಮತೆ ಸಿಬಿಐ ನ್ಯಾಯಾಲಯವು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ೫ ವರ್ಷಗಳ ಸೆರೆಮನೆ ಶಿಕ್ಷೆ ಮತ್ತು ೬೦ ಲಕ್ಷ ರೂಪಾಯಿ ದಂಡ ಹೇರಲಾಗಿದೆ, ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಇನ್ನೂ ೩೭ ಜನರನ್ನು ಶಿಕ್ಷೆ ವಿಧಿಸಲಾಗುವುದು.
#BREAKING | #LaluPrasadYadav sentenced to five years’ jail term and Rs 60 lakh fine. #FodderScam https://t.co/rke6dHxU3r
— DNA (@dna) February 21, 2022
ಈ ಹಿಂದೆ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಅವರಿಗೆ ೧೪ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣಗಳಲ್ಲಿ ದುಮಕಾ, ದೇವಘರ ಮತ್ತು ಚೈಬಸಾ ಖಜಾನೆಗಳಿಂದ ಹಣ ತೆಗೆದಿರುವ ಬಗ್ಗೆ ಇತ್ತು.
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ
ಮುಂಬಯಿ: ಹಣ ಪಡೆದು ಬಾಂಗ್ಲಾದೇಶಿ ವಲಸಿಗರಿಗೆ ರಕ್ಷಣೆ!
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಒಡಿಶಾ: ಇಂಜಿನಿಯರ್ನಿಂದ ಕೋಟ್ಯಂತರ ರೂಪಾಯಿಗಳ ಅಕ್ರಮ ಆಸ್ತಿ ವಶ