|
ಕರ್ನಾಟಕದಲ್ಲಿ ಭಾಜಪ ಸರಕಾರವಿರುವಾಗ ಹಿಂದೂಗಳ ಮೇಲೆ ಇಂತಹ ಮಾರಣಾಂತಿಕ ದಾಳಿ ನಡೆಸಲು ಮತಾಂಧರಿಗೆ ಹೇಗೆ ಧೈರ್ಯವಾಗುತ್ತದೆ ? ಸರಕಾರವು ಇಂತಹವರ ಮೇಲೆ ಭಯ ನಿರ್ಮಾಣವಾಗಲು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! ಕರ್ನಾಟಕದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಹಿಂದೂಗಳನ್ನು ‘ಕೇಸರಿ ಭಯೋತ್ಪಾದಕರು’ ಎಂದು ಹೇಳುವವರ ಬಾಯಿ ಏಕೆ ಮುಚ್ಚಿದೆ ? |

ಬಾಗಲಕೋಟೆ – ಇಲ್ಲಿ ಟಿಪ್ಪು ಸುಲ್ತಾನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿ ತಮ್ಮ ವಿಚಾರವನ್ನು ಪ್ರಸಾರ ಮಾಡಿದ ಪ್ರಕಾಶ ಲೋಣಾರೆ ಎಂಬ ಯುವಕನ ಮೇಲೆ ೧೫ ರಿಂದ ೫೦ ಮತಾಂಧರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ, ಇದರಲ್ಲಿ ಗಂಭಿರವಾಗಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಶಾಸಕ ವಿರಣ್ಣ ಚರಂತಿಮಠ ಹಾಗೂ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಆಸ್ಪತ್ರೆಗೆ ಹೋಗಿ ಪ್ರಕಾಶ್ ಅವರನ್ನು ಭೇಟಿ ಮಾಡಿದರು.
प्रकाश पर कर्नाटक में धारदार हथियारों से हमला, क्योंकि उसने टीपू सुल्तान से जुड़ी पोस्ट पर दी ‘स्माइली’#Karnataka https://t.co/Lto7UeMADT
— ऑपइंडिया (@OpIndia_in) February 21, 2022
Ram Mandir Theft Confession : ಕಳ್ಳತನದ ಹಣವನ್ನು ಶೌಚಾಲಯದಲ್ಲಿ ಅಡಗಿಸಿಡುತ್ತಿದ್ದೆವು!
ವಿಶೇಷ ನ್ಯಾಯಾಲಯದಿಂದ ಶಾಸಕ ಟಿ. ರಾಜಾ ಸಿಂಗ್ ಖುಲಾಸೆ!
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು