
ಭೋಪಾಲ (ಮಧ್ಯಪ್ರದೇಶ) – ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಹ ಚೌಹಾಣ ಇವರು ರಾಜ್ಯದ ಕುಂಡಲಪೂರ ಮತ್ತು ಬಾಂದಕಪೂರ ಈ ನಗರಗಳನ್ನು ‘ಪವಿತ್ರ ಕ್ಷೇತ್ರ’ ಎಂದು ಘೋಷಿಸಿದರು. ಈ ಎರಡು ಸ್ಥಳಗಳಲ್ಲಿ ಮಾಂಸ ಮತ್ತು ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಾಂದಕಪೂರ ನಗರುವು ಶಿವನ ದೇವಸ್ಥಾನಕ್ಕೆ ಪ್ರಸಿದ್ಧವಾಗಿದೆ ಹಾಗೂ ಕುಂಡಲಪೂರ ಜೈನ ತೀರ್ಥಕ್ಷೇತ್ರವಾಗಿದೆ. ಈ ಎರಡು ನಗರಗಳು ದಾಮೋಹ ಜಿಲ್ಲೆಯಲ್ಲಿವೆ. ಮುಖ್ಯಮಂತ್ರಿ ಚೌಹಾನ ಕುಂಡಲಪೂರದಲ್ಲಿ ಜೈನ ಸಮಾಜದ ಪಂಚಕಲ್ಯಣಕ ಉತ್ಸವದಲ್ಲಿ ಪಾಲ್ಗೊಂಡು ಆ ಸಮಯದಲ್ಲಿ ಅವರು ಈದನ್ನೂ ಘೋಷಿಸಿದರು.
दो शहरों को ‘पवित्र क्षेत्र’ घोषित करते हुए कहा कि वहां मांस और शराब की बिक्री पर प्रतिबंध लगाया जाएगा. https://t.co/YfbJMAySBG
— Zee News (@ZeeNews) February 22, 2022
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft