
ಭೋಪಾಲ (ಮಧ್ಯಪ್ರದೇಶ) – ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಹ ಚೌಹಾಣ ಇವರು ರಾಜ್ಯದ ಕುಂಡಲಪೂರ ಮತ್ತು ಬಾಂದಕಪೂರ ಈ ನಗರಗಳನ್ನು ‘ಪವಿತ್ರ ಕ್ಷೇತ್ರ’ ಎಂದು ಘೋಷಿಸಿದರು. ಈ ಎರಡು ಸ್ಥಳಗಳಲ್ಲಿ ಮಾಂಸ ಮತ್ತು ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಾಂದಕಪೂರ ನಗರುವು ಶಿವನ ದೇವಸ್ಥಾನಕ್ಕೆ ಪ್ರಸಿದ್ಧವಾಗಿದೆ ಹಾಗೂ ಕುಂಡಲಪೂರ ಜೈನ ತೀರ್ಥಕ್ಷೇತ್ರವಾಗಿದೆ. ಈ ಎರಡು ನಗರಗಳು ದಾಮೋಹ ಜಿಲ್ಲೆಯಲ್ಲಿವೆ. ಮುಖ್ಯಮಂತ್ರಿ ಚೌಹಾನ ಕುಂಡಲಪೂರದಲ್ಲಿ ಜೈನ ಸಮಾಜದ ಪಂಚಕಲ್ಯಣಕ ಉತ್ಸವದಲ್ಲಿ ಪಾಲ್ಗೊಂಡು ಆ ಸಮಯದಲ್ಲಿ ಅವರು ಈದನ್ನೂ ಘೋಷಿಸಿದರು.
दो शहरों को ‘पवित्र क्षेत्र’ घोषित करते हुए कहा कि वहां मांस और शराब की बिक्री पर प्रतिबंध लगाया जाएगा. https://t.co/YfbJMAySBG
— Zee News (@ZeeNews) February 22, 2022
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ಧಾರ್ಮಿಕ ಕಾರ್ಯ’ದ ಹೆಸರಿನಲ್ಲಿ ಮತಾಂತರ ಮಾಡುವವರ ವಿದೇಶಿ ದೇಣಿಗೆಗಳ ಮೇಲೆ ಕೇಂದ್ರ ಸರಕಾರದ ಪ್ರಹಾರ
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay