ಕರ್ನಾಟಕದಲ್ಲಿ ನಡೆಯುತ್ತಿರುವ ಹಜಾಬ್ ವಿವಾದದ ಪ್ರಕರಣ

ನವದೆಹಲಿ – ಸಮಾಜವನ್ನೂ ಒಗ್ಗೂಡಿಸುವದರ ಕಡೆ ಗಮನ ಕೊಡುವದರ ಬದಲು ದುರಾದೃಷ್ಟಕರದಿಂದ ‘ಅದರ ವಿಭಜನೆ ಹೇಗೆ ಆಗುವುದು’, ಎಂಬ ಕಡೆ ಗಮನ ಕೊಡಲಾಗುತ್ತಿದೆ. ಮಣ್ಣಿನಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಸಾಮರ್ಥ್ಯವಿದೆ. ನಮ್ಮ ನಿರ್ಮಾಣ ಕೂಡ ಮಣ್ಣಿನಿಂದ ಆಗಿರುವುದು ಮತ್ತು ಅಂತ್ಯ ಕೂಡ ಮಣ್ಣಿನಲ್ಲಿ ಆಗುವುದು. ಚಿಕ್ಕ ವಯಸ್ಸಿನಲ್ಲಿ ಮುಕ್ತವಾಗಿ ಬೆಳೆಸುವ ವಾತಾವರಣ ನಿರ್ಮಾಣವಾಗಬೇಕು.
(ಸೌಜನ್ಯ : Sadhguru)
ಪರಸ್ಪರರ ಮನಸ್ಸಿನಲ್ಲಿ ದ್ವೇಷ ಭಾವ ನಿರ್ಮಾಣವಾಗುವ ವಿಷ ಮಕ್ಕಳ ಮನಸ್ಸಿನಲ್ಲಿ ತುಂಬುವುದು ಅಯೋಗ್ಯವಾಗಿದೆ. ಪ್ರತಿಯೊಂದು ಹೊಸ ಪೀಳಿಗೆಯ ಮೇಲೆ ಹಳೆತಲೆಮಾರಿನ ವಿಚಾರ ಮತ್ತು ಪೂರ್ವಾಗ್ರಹ ಹೇಳಬಾರದು, ಎಂದು ‘ಈಶಾ ಫೌಂಡೇಶನ್’ ಈ ಆಧ್ಯಾತ್ಮಿಕ ಸಂಸ್ಥೆ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ಇವರು ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಾಬ್’ ವಿವಾದದ ಬಗ್ಗೆ ಒಂದು ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ರಾಜಕೀಯ ಪಕ್ಷಾಂತರದ ಘಟನೆಗಳಲ್ಲಿ ಮಧ್ಯಪ್ರವೇಶಿಸಲು ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಚಲನಚಿತ್ರ ನಿರ್ಮಾಪಕ ಇಮ್ತಿಯಾಜ್ ಅಲಿ ಅವರಿಗೆ ‘ರಾಧಾ-ಕೃಷ್ಣ’ ಕುರಿತು ಸಿನಿಮಾ ಮಾಡುವ ಆಸೆ!
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath