ಗೃಹ ರಕ್ಷಣಾದಳದ ರಕ್ಷಕ ಗಂಭೀರವಾಗಿ ಗಾಯ
|

ನೂಹ (ಹರಿಯಾಣ) – ಇಲ್ಲಿಯ ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು. ಇದರಲ್ಲಿ ಗೃಹರಕ್ಷಕ ದಳದ ರಕ್ಷಕ ಗಂಭೀರವಾಗಿ ಗಾಯಗೊಂಡನು. ಈ ಕಲ್ಲು ತೂರಾಟದಲ್ಲಿ ಪೋಲೀಸರ ವಾಹನ ಹಾನಿಗೊಂಡಿದೆ. ಪೊಲೀಸರು ಇದರ ನಂತರ ಹಸಿನ ಎಂಬ ಗೋ ಕಳ್ಳಸಾಗಾಣಿಕೆದಾರನನ್ನು ಬಂಧಿಸಿದ್ದಾರೆ.
गौ तस्करों को पकड़ने गई पुलिस टीम पर मेवात में हमला, हसीन गिरफ्तार-अन्य हुए फरार#Haryana https://t.co/nqfz03ZVwc
— ऑपइंडिया (@OpIndia_in) February 24, 2022
ಪೊಲೀಸರು ಈ ಪ್ರಕರಣದಲ್ಲಿ ತೌಫಿಕ್ ಎಂಬಾತನನ್ನು ಬಂಧಿಸಿದ್ದರು. ಅತನಿಂದ ಗೋಮಾಂಸ ವಶಪಡಿಸಿಕೊಳ್ಳಲಾಯಿತು. ಆತ ನೀಡಿರುವ ಮಾಹಿತಿಯ ಪ್ರಕಾರ ಪೊಲೀಸರು ಹಸಿನ್, ಮುನ್ನ, ಆಮೀನ್, ಸದ್ದಾಮ್ ಮತ್ತು ಫಾರೂಕ್ ಇವರನ್ನು ಬಂಧಿಸಲು ಹೋಗಿದ್ದರು. ಆ ಸಮಯದಲ್ಲಿ ಆರೋಪಿಗಳು ಇತರ ೧೦ ಜನರ ಜೊತೆಗೆ ಸೇರಿ ಪೊಲೀಸರ ಮೇಲೆ ದಾಳಿ ನಡೆಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!