ಗೃಹ ರಕ್ಷಣಾದಳದ ರಕ್ಷಕ ಗಂಭೀರವಾಗಿ ಗಾಯ
|

ನೂಹ (ಹರಿಯಾಣ) – ಇಲ್ಲಿಯ ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು. ಇದರಲ್ಲಿ ಗೃಹರಕ್ಷಕ ದಳದ ರಕ್ಷಕ ಗಂಭೀರವಾಗಿ ಗಾಯಗೊಂಡನು. ಈ ಕಲ್ಲು ತೂರಾಟದಲ್ಲಿ ಪೋಲೀಸರ ವಾಹನ ಹಾನಿಗೊಂಡಿದೆ. ಪೊಲೀಸರು ಇದರ ನಂತರ ಹಸಿನ ಎಂಬ ಗೋ ಕಳ್ಳಸಾಗಾಣಿಕೆದಾರನನ್ನು ಬಂಧಿಸಿದ್ದಾರೆ.
गौ तस्करों को पकड़ने गई पुलिस टीम पर मेवात में हमला, हसीन गिरफ्तार-अन्य हुए फरार#Haryana https://t.co/nqfz03ZVwc
— ऑपइंडिया (@OpIndia_in) February 24, 2022
ಪೊಲೀಸರು ಈ ಪ್ರಕರಣದಲ್ಲಿ ತೌಫಿಕ್ ಎಂಬಾತನನ್ನು ಬಂಧಿಸಿದ್ದರು. ಅತನಿಂದ ಗೋಮಾಂಸ ವಶಪಡಿಸಿಕೊಳ್ಳಲಾಯಿತು. ಆತ ನೀಡಿರುವ ಮಾಹಿತಿಯ ಪ್ರಕಾರ ಪೊಲೀಸರು ಹಸಿನ್, ಮುನ್ನ, ಆಮೀನ್, ಸದ್ದಾಮ್ ಮತ್ತು ಫಾರೂಕ್ ಇವರನ್ನು ಬಂಧಿಸಲು ಹೋಗಿದ್ದರು. ಆ ಸಮಯದಲ್ಲಿ ಆರೋಪಿಗಳು ಇತರ ೧೦ ಜನರ ಜೊತೆಗೆ ಸೇರಿ ಪೊಲೀಸರ ಮೇಲೆ ದಾಳಿ ನಡೆಸಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ