ಗೃಹ ರಕ್ಷಣಾದಳದ ರಕ್ಷಕ ಗಂಭೀರವಾಗಿ ಗಾಯ
|

ನೂಹ (ಹರಿಯಾಣ) – ಇಲ್ಲಿಯ ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು. ಇದರಲ್ಲಿ ಗೃಹರಕ್ಷಕ ದಳದ ರಕ್ಷಕ ಗಂಭೀರವಾಗಿ ಗಾಯಗೊಂಡನು. ಈ ಕಲ್ಲು ತೂರಾಟದಲ್ಲಿ ಪೋಲೀಸರ ವಾಹನ ಹಾನಿಗೊಂಡಿದೆ. ಪೊಲೀಸರು ಇದರ ನಂತರ ಹಸಿನ ಎಂಬ ಗೋ ಕಳ್ಳಸಾಗಾಣಿಕೆದಾರನನ್ನು ಬಂಧಿಸಿದ್ದಾರೆ.
गौ तस्करों को पकड़ने गई पुलिस टीम पर मेवात में हमला, हसीन गिरफ्तार-अन्य हुए फरार#Haryana https://t.co/nqfz03ZVwc
— ऑपइंडिया (@OpIndia_in) February 24, 2022
ಪೊಲೀಸರು ಈ ಪ್ರಕರಣದಲ್ಲಿ ತೌಫಿಕ್ ಎಂಬಾತನನ್ನು ಬಂಧಿಸಿದ್ದರು. ಅತನಿಂದ ಗೋಮಾಂಸ ವಶಪಡಿಸಿಕೊಳ್ಳಲಾಯಿತು. ಆತ ನೀಡಿರುವ ಮಾಹಿತಿಯ ಪ್ರಕಾರ ಪೊಲೀಸರು ಹಸಿನ್, ಮುನ್ನ, ಆಮೀನ್, ಸದ್ದಾಮ್ ಮತ್ತು ಫಾರೂಕ್ ಇವರನ್ನು ಬಂಧಿಸಲು ಹೋಗಿದ್ದರು. ಆ ಸಮಯದಲ್ಲಿ ಆರೋಪಿಗಳು ಇತರ ೧೦ ಜನರ ಜೊತೆಗೆ ಸೇರಿ ಪೊಲೀಸರ ಮೇಲೆ ದಾಳಿ ನಡೆಸಿದರು.
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ