
ನವದೆಹಲಿ – ತಮಿಳುನಾಡಿನ ಒಂದು ದೇವಸ್ಥಾನದಿಂದ 10 ವರ್ಷಗಳ ಹಿಂದೆ ಕಳ್ಳತನವಾದ ಭಗವಾನ ಹನುಮಂತನ ಪ್ರಾಚೀನ ಮೂರ್ತಿಯು ಆಸ್ಟ್ರೇಲಿಯದಲ್ಲಿ ಪತ್ತೆಯಾಗಿದ್ದೂ ಈಗ ಅದನ್ನು ಭಾರತಕ್ಕೆ ತರುವರು, ಎಂದು ಕೇಂದ್ರ ಸಂಸ್ಕೃತಿ ಮಂತ್ರಿ ಜಿ. ಕಿಶನ್ ರೆಡ್ಡಿಯವರು ಮಾಹಿತಿ ನೀಡಿದ್ದಾರೆ. ಈ ಮೂರ್ತಿ ಕಂಚಿನದ್ದಾಗಿದೆ. ಎಪ್ರಿಲ್ 9, 2012 ರಂದು ತಮಿಳುನಾಡಿನ ಅರಿಯಾಲುರ ಜಿಲ್ಲೆಯ ವೆಲ್ಲೂರು ಗ್ರಾಮದ ವರ್ದರಾಜಾ ಪೆರುಮಲ ದೇವಸ್ಥಾನದಿಂದ ಈ ಮೂರ್ತಿಯನ್ನು ಕದಿಯಲಾಗಿತ್ತು. 2014 ರಲ್ಲಿ ಆಸ್ಟ್ರೇಲಿಯದಲ್ಲಿ ಈ ಮೂರ್ತಿಯ 29 ಲಕ್ಷ ರೂಪಾಯಿಗೆ ಹರಾಜು ಮಾಡಲಾಗಿತ್ತು. ಹರಾಜು ಮಾಡುವವರಿಗೆ ಹಾಗೂ ಮೂರ್ತಿ ಖರೀದಿಸಿದವರಿಗೆ ಈ ಮೂರ್ತಿಯು ಕಳ್ಳತನದ್ದಾಗಿದೆ ಎಂದು ತಿಳಿದಿರಲಿಲ್ಲ.
500 year old Lord Hanuman bronze idol stolen from Tamil Nadu temple, to be repatriated back to 🇮🇳
The stolen idol retrieved by US Homeland Security was handed over to @HCICanberra by US CDA. #AmritMahotsav #EkBharatShreshthaBharat (1/2) pic.twitter.com/93293KgA0h
— Ministry of Culture (@MinOfCultureGoI) February 23, 2022
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !