
ಕೀವ (ಯುಕ್ರೇನ) – ಇಲ್ಲಿನ ಸಂಚಾರ ನಿಷೇಧಾಜ್ಞೆಯನ್ನು ಹಿಂಪಡೆದ ನಂತರ ಭಾರತೀಯ ವಿದ್ಯಾರ್ಥಿಗಳನ್ನು ದೇಶದಿಂದ ಹೊರಗೆ ತರಲು ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗಿದೆ. ಈ ರೈಲಿನಿಂದ ಭಾರತೀಯ ವಿದ್ಯಾರ್ಥಿಗಳನ್ನು ರೊಮಾನಿಯಾದ ಗಡಿಯಿಂದ ಕರೆತರಲಾಗುವುದು. ಅನಂತರ ವಿಶೇಷ ವಿಮಾನಗಳ ಮೂಲಕ ಈ ವಿದ್ಯಾರ್ಥಿಗಳನ್ನು ರೊಮಾನಿಯಾದಿಂದ ಭಾರತಕ್ಕೆ ಕರೆತರಲಾಗುವುದು. ಸದ್ಯ ಈ ವಿದ್ಯಾರ್ಥಿಗಳು ಬಂಕರ್ ಗಳಲ್ಲಿ ಆಶ್ರಯ ಪಡೆದಿದ್ದಾರೆ.
Weekend curfew lifted in Kyiv. All students are advised to make their way to the railway station for onward journey to the western parts.
Ukraine Railways is putting special trains for evacuations.— India in Ukraine (@IndiainUkraine) February 28, 2022
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!