
ಬೆಂಗಳೂರು – ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಅಕ್ಷೇಪಾರ್ಹ ಪೊಸ್ಟ್ ಹಾಕಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್ ಕರ್ನಾಟಕ ರಾಜ್ಯ ಅಧ್ಯಕ್ಷ ರಹೀಮ್ನನ್ನು ಸೈಬರ್ ಬ್ರಾಂಚ್ ಪೋಲಿಸರು ಬಂಧಿಸಿದ್ದಾರೆ. ಹಿಂದೂ ಮಹಾಸಭಾದ ವೀರ ವಸಂತ ಕುಮಾರ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. (ಇಂತಹ ದೂರು ಏಕೆ ದಾಖಲಿಸಬೇಕು ? ಪೋಲಿಸರು ತಾವಾಗಿಯೇ ಏಕೆ ಕ್ರಮ ತೆಗೆದುಕೊಳ್ಳುವದಿಲ್ಲ ?- ಸಂಪಾದಕರು)
‘Tada’ J Abdul Rahim held for inflammatory Facebook post in Chennai https://t.co/sQdjMfwcei
— TOIChennai (@TOIChennai) February 26, 2022
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!