
ಭಾರತದ ವಿಭಜನೆಯು ಧರ್ಮದ ಆಧಾರದಲ್ಲಿ ಆದನಂತರ ಮುಸಲ್ಮಾನರಿಗೆ ಪಾಕಿಸ್ತಾನ ಇಸ್ಲಾಮೀ ರಾಷ್ಟ್ರವೆಂದು ಸಿಕ್ಕಿತು. ಕಾಂಗೆಸ್ಸಿನ ಕೆಟ್ಟ ರಾಜಕಾರಣದಿಂದ ಭಾರತವು ಹಿಂದೂಗಳಿಗೆ ಸಿಗದೆ. ಸೆಕ್ಯುಲರ್ ದೇಶವೆಂದು ಆಯಿತು. ಇದರ ಅನೇಕ ಬಹುದೊಡ್ಡ ಪರಿಣಾಮಗಳಾಯಿತು. ಇದರಲ್ಲಿ ಒಂದು ಬಾಲಿವುಡ್ನ ಕೆಲವರು ಬೇಕೆಂದೇ ಹಿಂದೂ ಧರ್ಮದ ವಿರುದ್ಧ ಕೆಲಸವನ್ನು ಮಾಡುತ್ತಿದ್ದಾರೆ. ಹಾಗೆಯೇ ಹಿಂದೂ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ. ಭಾರತ ದೇಶವು ಹಿಂದೂ ರಾಷ್ಟ್ರವೆಂದು ಆದಾಗ ಬಾಲಿವುಡನವರಿಗೆ ಹಿಂದೂ ಧರ್ಮದ ವಿರುದ್ಧ ಮಾತನಾಡುವ ಧೈರ್ಯವಾಗದು. ಇಸ್ಲಾಮ್ ವಿರುದ್ಧ ಏನಾದರೂ ಆದರೆ ಅವರ ಜನರು ರಸ್ತೆಗೆ ಇಳಿಯುತ್ತಾರೆ ಹಿಂದೂಗಳು ಹಾಗೆ ಮಾಡಬೇಕು. – ಶರದ ಪೋಂಕ್ಷೆ, ಹಿಂದುತ್ವನಿಷ್ಠ ನಟ
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ಸಪ್ತರ್ಷಿಗಳ ನಕ್ಷತ್ರಪುಂಜ !
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ಮಹರ್ಷಿ ಜಮದಗ್ನಿ ಮಹಾತ್ಮೆ !
ಸೃಷ್ಟಿಯ ನಿರ್ಮಿತಿ ಮತ್ತು ಆಯಾ ಯುಗಗಳಲ್ಲಿನ ಸಪ್ತರ್ಷಿಗಳು !
ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !