ಕರ್ನಾಟಕದಲ್ಲಿನ ಹಿಜಾಬ ವಿವಾದ
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಲು ಸ್ಪಷ್ಟ ನಕಾರ
(ಹಿಜಾಬ ಅಂದರೆ ಮುಸಲ್ಮಾನ ಮಹಿಳೆಯರು ತಲೆ ಹಾಗೂ ಕುತ್ತಿಗೆಯನ್ನು ಮುಚ್ಚಲು ಬಳಸಿರುವ ಬಟ್ಟೆ)
|
ಮಹಾವಿದ್ಯಾಲಯಗಳು ನ್ಯಾಯಾಲಯದ ಆದೇಶದ ಪಾಲನೆ ಮಾಡಲು ನಿರಾಕರಿಸುವ ಇಂತಹ ಮತಾಂಧ ವಿದ್ಯಾರ್ಥಿನಿಯರ ವಿಷಯದಲ್ಲಿ ಯೋಗ್ಯ ನಿರ್ಣಯ ತೆಗೆದುಕೊಂಡಿವೆ. ನ್ಯಾಯಾಲಯದ ತೀರ್ಪನ್ನು ಪಾಲಿಸಲು ಒಪ್ಪದಿರುವ ಮತಾಂಧ ವಿದ್ಯಾರ್ಥಿನಿಯರು ಭವಿಷ್ಯದಲ್ಲಿ ಕಾನೂನುಬಾಹಿರ ವರ್ತನೆಯಿಂದ ಸಮಾಜದಲ್ಲಿನ ಶಾಂತಿಯನ್ನು ಕೆಡಿಸಿದರೆ, ಅದರಲ್ಲಿ ಆಶ್ಚರ್ಯವೇನಿದೆ ? |

ಬೆಂಗಳೂರು – ಕರ್ನಾಟಕದ ಉಡುಪಿಯಲ್ಲಿನ ಪ್ರೀ ಯುನಿವರ್ಸಿಟಿ ಮಹಾವಿದ್ಯಾಲಯದಲ್ಲಿ ಪ್ರಯೋಗ ಪರೀಕ್ಷೆಯ ಸಮಯದಲ್ಲಿ ೩ ಮತಾಂಧ ವಿದ್ಯಾರ್ಥಿನಿಯರು ಹಿಜಾಬ ಧರಿಸಿ ಬಂದಿದ್ದರು. ಆದುದರಿಂದ ಮಹಾವಿದ್ಯಾಲಯದ ಆಡಳಿತವು ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನಿರಾಕರಿಸಿತು. ‘ಕೊನೆಯ ಆದೇಶ ಬರುವ ವರೆಗೆ ವಿದ್ಯಾರ್ಥಿನಿಯರು ಕೇವಲ ಸಮವಸ್ತ್ರವನ್ನು ಧರಿಸಿ ಮಹಾವಿದ್ಯಾಲಯಕ್ಕೆ ಬರಬೇಕು’, ಎಂದು ಕರ್ನಾಟಕದ ಉಚ್ಚನ್ಯಾಯಾಲಯವು ಆದೇಶಿಸಿತ್ತು. ಈ ಆದೇಶದ ಪಾಲನೆಗೆ ಈ ೩ ಮತಾಂಧ ವಿದ್ಯಾರ್ಥಿನಿಯರು ನಿರಾಕರಿಸಿದರು. ಆದುದರಿಂದ ಅವರಿಗೆ ಪ್ರಯೋಗ ಪರೀಕ್ಷೆಗೆ ಕುಳಿತುಕೊಳ್ಳುವ ಅನುಮತಿಯನ್ನು ನಿರಾಕರಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ರುದ್ರ ಗೌಡರವರು ‘ನಾನು ಈ ವಿದ್ಯಾರ್ಥಿನಿಯರಿಗೆ ಉಚ್ಚ ನ್ಯಾಯಾಲಯದ ಆದೇಶವನ್ನು ತಿಳಿಸಿ ಹೇಳಲು ಬಹಳ ಪ್ರಯತ್ನಿಸಿದೆ; ಆದರೆ ಅವರು ಆದೇಶದ ಪಾಲನೆ ಮಾಡಲು ನಿರಾಕರಿಸಿದರು’ ಎಂದು ಹೇಳಿದರು.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!