ಖಲಿಸ್ತಾನಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡದಿದ್ದರೆ ಅದರ ಪರಿಣಾಮವನ್ನು ಇಡಿ ಭಾರತವು ಅನುಭವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯಾವಾಗ ಕ್ರಮ ಕೈಗೊಳ್ಳುವುದು ?

ಸೊನಿಪತ – ಪೋಲಿಸರು ಖಲಿಸ್ತಾನಿ ಭಯೋತ್ಪಾದಕರಿಗಾಗಿ ಕೆಲಸ ಮಾಡುವವರನ್ನು ಬಂಧಿಸಿರುತ್ತಾರೆ. ಸಾಗರ್, ಸುನಿಲ್ ಮತ್ತು ಜತಿನ್ ಎಂದು ಅವರ ಹೆಸರುಗಳಾಗಿವೆ. ಈ ಮೂವರು ನಗರದಲ್ಲಿ ಕೊಲೆ ಮಾಡಿ ಸಮಾಜದಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸುವವರಿದ್ದರು. ಈ ಮುವರು ಕೆನಡಾ ಮತ್ತು ಅಸ್ಟ್ರೇಲಿಯಾದಲ್ಲಿರುವ ‘ಖಲಿಸ್ತಾನ್ ಟೈಗರ್ ಫೋರ್ಸ್’ ಮತ್ತು ‘ಇಂಟರ್ನ್ಯಾಷನಲ್ ಸಿಖ್ ಯುಥ ಫೆಡರೇಷನ್’ ಗಾಗಿ ಕೆಲಸ ಮಾಡುತ್ತಿದ್ದರು. ಈ ಮೂವರು ಸುಪಾರಿ ಕೊಲೆಗಡುಕರಾಗಿದ್ದರು. ಈ ಮೂವರು ಉಗ್ರರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಪರ್ಕದಲ್ಲಿದ್ದರು. ಇದಕ್ಕೂ ಮುನ್ನ ಈ ಮೂವರು ಉಧಂಪುರ ಗ್ರಾಮದ ಮಾಜಿ ಸರಪಂಚ್ ಅವತಾರಸಿಗ್ ಅವರನ್ನು ಹತ್ಯೆ ಮಾಡಿದ್ದರು. ಈ ಮೂವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
3 contract killers for West-based Khalistani terror orgs arrested in Sonipat, Haryana https://t.co/DsMNNE8QoW
— HinduPost (@hindupost) February 28, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !