ಖಲಿಸ್ತಾನಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡದಿದ್ದರೆ ಅದರ ಪರಿಣಾಮವನ್ನು ಇಡಿ ಭಾರತವು ಅನುಭವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯಾವಾಗ ಕ್ರಮ ಕೈಗೊಳ್ಳುವುದು ?

ಸೊನಿಪತ – ಪೋಲಿಸರು ಖಲಿಸ್ತಾನಿ ಭಯೋತ್ಪಾದಕರಿಗಾಗಿ ಕೆಲಸ ಮಾಡುವವರನ್ನು ಬಂಧಿಸಿರುತ್ತಾರೆ. ಸಾಗರ್, ಸುನಿಲ್ ಮತ್ತು ಜತಿನ್ ಎಂದು ಅವರ ಹೆಸರುಗಳಾಗಿವೆ. ಈ ಮೂವರು ನಗರದಲ್ಲಿ ಕೊಲೆ ಮಾಡಿ ಸಮಾಜದಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸುವವರಿದ್ದರು. ಈ ಮುವರು ಕೆನಡಾ ಮತ್ತು ಅಸ್ಟ್ರೇಲಿಯಾದಲ್ಲಿರುವ ‘ಖಲಿಸ್ತಾನ್ ಟೈಗರ್ ಫೋರ್ಸ್’ ಮತ್ತು ‘ಇಂಟರ್ನ್ಯಾಷನಲ್ ಸಿಖ್ ಯುಥ ಫೆಡರೇಷನ್’ ಗಾಗಿ ಕೆಲಸ ಮಾಡುತ್ತಿದ್ದರು. ಈ ಮೂವರು ಸುಪಾರಿ ಕೊಲೆಗಡುಕರಾಗಿದ್ದರು. ಈ ಮೂವರು ಉಗ್ರರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಪರ್ಕದಲ್ಲಿದ್ದರು. ಇದಕ್ಕೂ ಮುನ್ನ ಈ ಮೂವರು ಉಧಂಪುರ ಗ್ರಾಮದ ಮಾಜಿ ಸರಪಂಚ್ ಅವತಾರಸಿಗ್ ಅವರನ್ನು ಹತ್ಯೆ ಮಾಡಿದ್ದರು. ಈ ಮೂವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
3 contract killers for West-based Khalistani terror orgs arrested in Sonipat, Haryana https://t.co/DsMNNE8QoW
— HinduPost (@hindupost) February 28, 2022
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು