ಖಲಿಸ್ತಾನಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡದಿದ್ದರೆ ಅದರ ಪರಿಣಾಮವನ್ನು ಇಡಿ ಭಾರತವು ಅನುಭವಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯಾವಾಗ ಕ್ರಮ ಕೈಗೊಳ್ಳುವುದು ?

ಸೊನಿಪತ – ಪೋಲಿಸರು ಖಲಿಸ್ತಾನಿ ಭಯೋತ್ಪಾದಕರಿಗಾಗಿ ಕೆಲಸ ಮಾಡುವವರನ್ನು ಬಂಧಿಸಿರುತ್ತಾರೆ. ಸಾಗರ್, ಸುನಿಲ್ ಮತ್ತು ಜತಿನ್ ಎಂದು ಅವರ ಹೆಸರುಗಳಾಗಿವೆ. ಈ ಮೂವರು ನಗರದಲ್ಲಿ ಕೊಲೆ ಮಾಡಿ ಸಮಾಜದಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸುವವರಿದ್ದರು. ಈ ಮುವರು ಕೆನಡಾ ಮತ್ತು ಅಸ್ಟ್ರೇಲಿಯಾದಲ್ಲಿರುವ ‘ಖಲಿಸ್ತಾನ್ ಟೈಗರ್ ಫೋರ್ಸ್’ ಮತ್ತು ‘ಇಂಟರ್ನ್ಯಾಷನಲ್ ಸಿಖ್ ಯುಥ ಫೆಡರೇಷನ್’ ಗಾಗಿ ಕೆಲಸ ಮಾಡುತ್ತಿದ್ದರು. ಈ ಮೂವರು ಸುಪಾರಿ ಕೊಲೆಗಡುಕರಾಗಿದ್ದರು. ಈ ಮೂವರು ಉಗ್ರರೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಪರ್ಕದಲ್ಲಿದ್ದರು. ಇದಕ್ಕೂ ಮುನ್ನ ಈ ಮೂವರು ಉಧಂಪುರ ಗ್ರಾಮದ ಮಾಜಿ ಸರಪಂಚ್ ಅವತಾರಸಿಗ್ ಅವರನ್ನು ಹತ್ಯೆ ಮಾಡಿದ್ದರು. ಈ ಮೂವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
3 contract killers for West-based Khalistani terror orgs arrested in Sonipat, Haryana https://t.co/DsMNNE8QoW
— HinduPost (@hindupost) February 28, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation