ಕ್ರೈಸ್ತ ಧರ್ಮಪ್ರಚಾರಕರು ಯಾವುದರ ಭಯವಿಲ್ಲದ ಕಾರಣ ಆಮೀಷ ತೋರಿಸಿ ಹಿಂದೂಗಳನ್ನು ಮತಾಂತರ ಮಾಡಲು ಧೈರ್ಯ ಮಾಡುತ್ತಾರೆ. ಇಂಥಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರ ಕ್ರಮಕೈಗೊಳ್ಳಬೇಕು !

ಮೌದಹಾ (ಉತ್ತರ ಪ್ರದೇಶ) – ಮತಾಂತರ ಮಾಡಿರುವ ಆರೋಪದ ಮೇಲೆ ೩ ಕ್ರೈಸ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವ ವೇಳೆ ಅಲ್ಲಿ ವಿಎಚ್ಪಿ ಕಾಂiಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇಲ್ಲಿನ ಚರ್ಚ್ ಪರಿಸರದಲ್ಲಿ ಹಿಂದೂ ಕುಟುಂಬವನ್ನು ಮತಾಂತರವಾಗಲು ಒತ್ತಡ ಹೇರಲಾಗಿತ್ತು, ಎಂದು ಹಿಂದೂ ಪರಿಷತ್ ಕಾರ್ಯಕರ್ತರು ಆರೋಪಿಸಿದ್ದಾರೆ. ‘ಈ ಹಿಂದೆಯು ಈ ಚರ್ಚ್ನಲ್ಲಿ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿತ್ತು. ಪ್ರತಿ ಭಾನುವಾರ ಈ ಚರ್ಚ್ನಲ್ಲಿ ಯೇಸುವನ್ನು ಪ್ರಾರ್ಥಿಸಲಾಗುತ್ತದೆ ಮತ್ತು ಪ್ರವಚನ ನೀಡಲಾಗುತ್ತದೆ. ಈ ಚರ್ಚ್ನ ಪಾದ್ರಿ ವಿರುದ್ದವೂ ಕ್ರಮ ಕೈಗೊಳ್ಳಬೇಕು’, ಎಂದು ವಿಎಚ್ಪಿ ಅಗ್ರಹಿಸಿದೆ.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ