ಕ್ರೈಸ್ತ ಧರ್ಮಪ್ರಚಾರಕರು ಯಾವುದರ ಭಯವಿಲ್ಲದ ಕಾರಣ ಆಮೀಷ ತೋರಿಸಿ ಹಿಂದೂಗಳನ್ನು ಮತಾಂತರ ಮಾಡಲು ಧೈರ್ಯ ಮಾಡುತ್ತಾರೆ. ಇಂಥಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರ ಕ್ರಮಕೈಗೊಳ್ಳಬೇಕು !

ಮೌದಹಾ (ಉತ್ತರ ಪ್ರದೇಶ) – ಮತಾಂತರ ಮಾಡಿರುವ ಆರೋಪದ ಮೇಲೆ ೩ ಕ್ರೈಸ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವ ವೇಳೆ ಅಲ್ಲಿ ವಿಎಚ್ಪಿ ಕಾಂiಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇಲ್ಲಿನ ಚರ್ಚ್ ಪರಿಸರದಲ್ಲಿ ಹಿಂದೂ ಕುಟುಂಬವನ್ನು ಮತಾಂತರವಾಗಲು ಒತ್ತಡ ಹೇರಲಾಗಿತ್ತು, ಎಂದು ಹಿಂದೂ ಪರಿಷತ್ ಕಾರ್ಯಕರ್ತರು ಆರೋಪಿಸಿದ್ದಾರೆ. ‘ಈ ಹಿಂದೆಯು ಈ ಚರ್ಚ್ನಲ್ಲಿ ಹಿಂದೂಗಳನ್ನು ಮತಾಂತರ ಮಾಡಲಾಗುತ್ತಿತ್ತು. ಪ್ರತಿ ಭಾನುವಾರ ಈ ಚರ್ಚ್ನಲ್ಲಿ ಯೇಸುವನ್ನು ಪ್ರಾರ್ಥಿಸಲಾಗುತ್ತದೆ ಮತ್ತು ಪ್ರವಚನ ನೀಡಲಾಗುತ್ತದೆ. ಈ ಚರ್ಚ್ನ ಪಾದ್ರಿ ವಿರುದ್ದವೂ ಕ್ರಮ ಕೈಗೊಳ್ಳಬೇಕು’, ಎಂದು ವಿಎಚ್ಪಿ ಅಗ್ರಹಿಸಿದೆ.
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ