
ಮಂಗಳೂರಿನ ಸನಾತನದ ಸಾಧಕಿಯಾದ ಸೌ.ಲಕ್ಷ್ಮಿ ಪೈ ಇವರ ದ್ವಿತೀಯ ಪುತ್ರಿ ಕುಮಾರಿ ಮಂಜೂಷಾ ಪೈ ಇವರು ಸಿಎ ಫೌಂಡೇಶನ್ ಕೋರ್ಸ್ನಲ್ಲಿ ಶೇ. ೮೪.೫ ರಷ್ಟು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ತಮ್ಮ ವಿದ್ಯಾಭ್ಯಾಸದ ಜೊತೆಗೆ ಗುರುಸೇವೆಯನ್ನು ಕೂಡ ನಿಯಮಿತವಾಗಿ ಮಾಡುತ್ತಿದ್ದಾರೆ. ಜಾಹೀರಾತು ಸಂರಚನೆಯ ಸೇವೆ ಹಾಗೂ ಆನ್ಲೈನ್ ಸತ್ಸಂಗಗಳಿಗೆ ಸಂಬಂಧಿಸಿದ ಸೇವೆಯನ್ನು ಮಾಡುತ್ತಿದ್ದಾರೆ. ಮಂಜುಷಾಳ ಈ ಸಾಧನೆಗೆ ಕೇವಲ ಗುರುಕೃಪೆಯೊಂದೇ ಕಾರಣ ಎಂದು ಸೌ. ಲಕ್ಷ್ಮಿ ಪೈಯವರು ತಮ್ಮ ಮನೋಗತವನ್ನು ವ್ಯಕ್ತಪಡಿಸಿದ್ದಾರೆ.
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನದಂತೆಯೇ ಆಗಿದೆ !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !