
ಮಂಗಳೂರಿನ ಸನಾತನದ ಸಾಧಕಿಯಾದ ಸೌ.ಲಕ್ಷ್ಮಿ ಪೈ ಇವರ ದ್ವಿತೀಯ ಪುತ್ರಿ ಕುಮಾರಿ ಮಂಜೂಷಾ ಪೈ ಇವರು ಸಿಎ ಫೌಂಡೇಶನ್ ಕೋರ್ಸ್ನಲ್ಲಿ ಶೇ. ೮೪.೫ ರಷ್ಟು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ತಮ್ಮ ವಿದ್ಯಾಭ್ಯಾಸದ ಜೊತೆಗೆ ಗುರುಸೇವೆಯನ್ನು ಕೂಡ ನಿಯಮಿತವಾಗಿ ಮಾಡುತ್ತಿದ್ದಾರೆ. ಜಾಹೀರಾತು ಸಂರಚನೆಯ ಸೇವೆ ಹಾಗೂ ಆನ್ಲೈನ್ ಸತ್ಸಂಗಗಳಿಗೆ ಸಂಬಂಧಿಸಿದ ಸೇವೆಯನ್ನು ಮಾಡುತ್ತಿದ್ದಾರೆ. ಮಂಜುಷಾಳ ಈ ಸಾಧನೆಗೆ ಕೇವಲ ಗುರುಕೃಪೆಯೊಂದೇ ಕಾರಣ ಎಂದು ಸೌ. ಲಕ್ಷ್ಮಿ ಪೈಯವರು ತಮ್ಮ ಮನೋಗತವನ್ನು ವ್ಯಕ್ತಪಡಿಸಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !