
ಮಂಗಳೂರಿನ ಸನಾತನದ ಸಾಧಕಿಯಾದ ಸೌ.ಲಕ್ಷ್ಮಿ ಪೈ ಇವರ ದ್ವಿತೀಯ ಪುತ್ರಿ ಕುಮಾರಿ ಮಂಜೂಷಾ ಪೈ ಇವರು ಸಿಎ ಫೌಂಡೇಶನ್ ಕೋರ್ಸ್ನಲ್ಲಿ ಶೇ. ೮೪.೫ ರಷ್ಟು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ತಮ್ಮ ವಿದ್ಯಾಭ್ಯಾಸದ ಜೊತೆಗೆ ಗುರುಸೇವೆಯನ್ನು ಕೂಡ ನಿಯಮಿತವಾಗಿ ಮಾಡುತ್ತಿದ್ದಾರೆ. ಜಾಹೀರಾತು ಸಂರಚನೆಯ ಸೇವೆ ಹಾಗೂ ಆನ್ಲೈನ್ ಸತ್ಸಂಗಗಳಿಗೆ ಸಂಬಂಧಿಸಿದ ಸೇವೆಯನ್ನು ಮಾಡುತ್ತಿದ್ದಾರೆ. ಮಂಜುಷಾಳ ಈ ಸಾಧನೆಗೆ ಕೇವಲ ಗುರುಕೃಪೆಯೊಂದೇ ಕಾರಣ ಎಂದು ಸೌ. ಲಕ್ಷ್ಮಿ ಪೈಯವರು ತಮ್ಮ ಮನೋಗತವನ್ನು ವ್ಯಕ್ತಪಡಿಸಿದ್ದಾರೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು