ಅಪವಿತ್ರಗೊಂಡ ಶಿವಮಂದಿರವನ್ನು ಮಹಾಶಿವರಾತ್ರಿ ನಿಮಿತ್ತ ಶುದ್ಧಿಗೊಳಿಸಲು ನಿಷೇಧ !
ರಾಯಚೂರು – ಕೆಲವು ದಿನಗಳ ಹಿಂದೆ ಕಲಬುರ್ಗಿ ಜಿಲ್ಲೆಯ ಆಳಂದಿದಲ್ಲಿ ಶಿವಲಿಂಗ ಅಪವಿತ್ರಗೊಳಿಸಿದ ಶ್ರೀ ಈಶ್ವರಮಂದಿರದ ಮಹಾಶಿವರಾತ್ರಿ ನಿಮಿತ್ತ ಶುದ್ಧಿಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಹಸ್ತದಿಂದ ಶುದ್ಧೀಕರಣಗೊಳಿಸಲು ನಿರ್ಧರಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶ್ರೀರಾಮ ಸೇವೆಯ ಸಂಸ್ಥಾಪಕ ಪ್ರಮೋದ ಮುತಾಲಿಕ ಮತ್ತು ಹಿಂದುತ್ವನಿಷ್ಠ ಚೈತ್ರಾ ಕುಂದಾಪೂರ ಬರುವವರಿದ್ದರು; ಆದರೆ ಜಿಲ್ಲಾಡಳಿತವು ಅವರನ್ನು ಮಾರ್ಚ ೩ರ ವರೆಗೆ ಕಲಬುರ್ಗಿ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧಿಸಿದೆ. ‘ಡೈಜಿವರ್ಲ್ಡ’ ಈ ವಾತಾಧಜಾಲತಾಣವು ಈ ವಾರ್ತೆಯನ್ನು ಪ್ರಸಾರ ಮಾಡಿದೆ.
(ಸೌಜನ್ಯ : Daily Salar)
ಈ ವಾರ್ತೆಯನುಸಾರ, ‘ ಈ ಆದೇಶವನ್ನು ಉಲ್ಲಂಘಿಸಿ, ಜಿಲ್ಲೆಗೆ ಪ್ರವೇಶಿಸಲು ಪ್ರಯತ್ನಿಸಿದ ಚೈತ್ರಾ ಕುಂದಾಪೂರ ಇವರನ್ನು ಶಹಾಬಾದ ಪೊಲಿಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಡಳಿತದ ಈ ನಿರ್ಧಾರವನ್ನು ಹಿಂದುತ್ವವಾದಿ ಸಂಘಟನೆಗಳು ವಿರೋಧಿಸಿವೆ.
Karnatakas Aland city tense after miscreants desecrate Shivling https://t.co/AxIemOgNTL #Aland #desecrate #Kalaburagi #Karnataka #Karnatakas
— TeluguStop.com (@telugustop) March 1, 2022
ಈ ಹಿನ್ನೆಲೆಯಲ್ಲಿ ಪೊಲಿಸರು ಇಲ್ಲಿ ಮಾರ್ಚ ೩ರ ವರೆಗೆ ನಿರ್ಬಂಧನೆಯ ಆದೇಶವನ್ನು ಜಾರಿಗೊಳಿಸಿದೆ. ಪೊಲೀಸರು ನೀಡಿದ ಮಾಹಿತಿಯನುಸಾರ, ದೇವಸ್ಥಾನದಲ್ಲಿ ವಿಶೇಷ ಪೂಜೆಯ ವ್ಯವಸ್ಥೆಯನ್ನು ಮಾಡಲಾಗಿದೆ. ಅದೇ ದಿನ ಅಪವಿತ್ರಗೊಂಡ ಈಶ್ವರ ಮಂದಿರದ ಪಕ್ಕದಲ್ಲಿರುವ ಲಾಡಲೆ ಮಶಕ ದರ್ಗಾದಲ್ಲಿ ಶಬ-ಎ-ಬಾರಾತ ಸಮಾರಂಭ ಆಚರಿಸಲಾಗುತ್ತಿದೆ. ಇದರಿಂದ ಕಟ್ಟುನಿಟ್ಟಿನ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ’.
ಆಡಳಿತದ ಕ್ರಮವು ಹಿಂದುವಿರೋಧಿ ! -ಪ್ರಮೋದ ಮುತಾಲಿಕ
ಈ ವಿಷಯದಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸುವಾಗ ಪ್ರಮೋದ ಮುತಾಲಿಕರವರು, ‘ಕಲಬುರ್ಗಿ ಜಿಲ್ಲಾಡಳಿತದ ಕ್ರಮ ಹಿಂದುವಿರೋಧಿಯಾಗಿದೆ’ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ