ಭಾರತದ ವಿನಂತಿಯ ಪರಿಣಾಮ !

ಖಾರಕೀವ (ಯುಕ್ರೇನ್) – ಇಲ್ಲಿ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಯುತ್ತಿರುವಾಗ ಇಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷಿತವಾಗಿ ಹೊರತರಲು ರಷ್ಯಾ ೬ ಗಂಟೆ ಯುದ್ಧವನ್ನು ನಿಲ್ಲಿಸಿತ್ತು. ಮಾರ್ಚ್ ೨ರ ರಾತ್ರಿ ರಷ್ಯಾ ಇದಕ್ಕಾಗಿ ಯುದ್ಧ ನಿಲ್ಲಿಸಿತ್ತು. ಭಾರತವು ರಷ್ಯಾಗೆ ಮಾಡಿರುವ ವಿನಂತಿ ನಂತರ ರಷ್ಯಾದಿಂದ ಈ ಕೃತಿ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ ೨ ರಾತ್ರಿ ರಷ್ಯಾದ ರಾಷ್ಟ್ರಾಧ್ಯಕ್ಷ ವ್ಲಾದಿಮೀರ ಪುತಿನ್ ಇವರ ಜೊತೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತೆಗೆಯುವ ಬಗ್ಗೆ ದೂರವಾಣಿಯ ಮೂಲಕ ಚರ್ಚೆ ನಡೆಸಿದ ನಂತರ ರಷ್ಯಾದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿತ್ತು.
मोदी है तो मुमकिन है
कभी सुना है कि युद्ध के दौरान एक देश दूसरे देश पर कुछ घंटो के लिए हमला बंद कर दे ताकि विदेशी नागरिक बाहर निकल सकें?
यह सम्भव किया पीएम नरेंद्र मोदी जी ने जिनके कहने पर रूसी सेना ने 6 घंटे के लिए गोलीबारी बंद कर दी ताकि सभी भारतीय सुरक्षित बाहर निकल सके! pic.twitter.com/Jsyn60XcrA
— Ajay Pratap Singh (@mpajaypratap) March 3, 2022
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!