* ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ? – ಸಂಪಾದಕರು

ಕಠೂಮರ (ರಾಜಸ್ತಾನ) – ಮೂರು ವಾಹನಗಳಲ್ಲಿ ೫೩ ಗೋವಂಶವನ್ನು ಕ್ರೂರವಾಗಿ ತುಂಬಿಸಿ ಅವುಗಳ ಸಾಗಾಟ ಮಾಡುತ್ತಿದ್ದ ಮೂವರು ಮತಾಂಧರನ್ನು ಖೇಡಲಿ ಕಸ್ಬಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸ ನಿರೀಕ್ಷಕರಾದ ರಾಮಕಿಶನ ಬೇರವಾರವರು ‘ಅವರಿಂದ ೨ ಪಿಕಅಪ್ ವಾಹನಗಳು ಮತ್ತು ಒಂದು ಟ್ರಕ್ನ್ನು ಸ್ವಾಧೀನಕ್ಕೆ ಪಡೆಯಲಾಗಿದೆ’, ಎಂಬ ಮಾಹಿತಿಯನ್ನು ನೀಡಿದರು. ಈ ಗೋವಂಶದಲ್ಲಿ ಹಸು, ಎಮ್ಮೆ ಇತ್ಯಾದಿಗಳು ಸೇರಿದ್ದವು. ಪೊಲೀಸರು ರಸ್ತೆಯಲ್ಲಿ ತಪಾಸಣೆಗಾಗಿ ಈ ವಾಹನಗಳನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಗೋವಂಶವನ್ನು ಮುಕ್ತಗೊಳಿಸಲಾಗಿರುವುದಾಗಿಯೂ ಬೇರವಾರವರು ಹೇಳಿದ್ದಾರೆ.
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation